ಸಾರಿಗೆ ನೌಕರರಿಂದ ನಟ ಯಶ್‌ಗೆ ಬಂತಂತೆ ಈ ಪತ್ರ: ನಿಜನಾ? ಸುಳ್ಳಾ…? ನೂರೆಂಟು ಪ್ರಶ್ನೆ…!

ಬೆಂಗಳೂರು: ಆರನೇ ವೇತನ ಆಯೋಗದ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಎಂಟು ದಿನಗಳಲ್ಲಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇನ್ನೂ ನಿಂತಿಲ್ಲ. ಈ ನಡುವೆಯೇ ಸಾರಿಗೆ ನೌಕರರು ಚಿತ್ರನಟ ಯಶ್‌ ಅವರಿಗೆ ಪತ್ರವೊಂದನ್ನು ಬರೆದಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಯಾಗುತ್ತಿದೆ. ನಿಮ್ಮ ತಂದೆಯವರು ಬಿಎಂಟಿಸಿ ನಿವೃತ್ತ ಚಾಲಕರು ಹೀಗಾಗಿ ಸಾರಿಗೆ ನೌಕರರ ಕುಟುಂಬದ ಹಿನ್ನೆಲೆಯುಳ್ಳ ನೀವು ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲ ನೀಡಬೇಕೆಂದು ಈ ಪತ್ರದಲ್ಲಿ ಮನವಿ ಸಲ್ಲಿಸಿದಂತೆ ಇದೆ. ದಿನಾಂಕ, ವಿಳಾಸ … Continue reading ಸಾರಿಗೆ ನೌಕರರಿಂದ ನಟ ಯಶ್‌ಗೆ ಬಂತಂತೆ ಈ ಪತ್ರ: ನಿಜನಾ? ಸುಳ್ಳಾ…? ನೂರೆಂಟು ಪ್ರಶ್ನೆ…!