ನಿಮಗೆ ಉಳಿದಿರುವುದು ಇನ್ನು ನಾಲ್ಕು ದಿನಗಳು ಮಾತ್ರ… ಸಿಎಂ ಯೋಗಿ ಆದಿತ್ಯನಾಥರಿಗೆ ಕೊಲೆ ಬೆದರಿಕೆ…

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊಲೆ ಬೆದರಿಕೆ ಬಂದಿದ್ದು, ಇನ್ನು ಉಳಿದಿರುವುದು ನಾಲ್ಕು ದಿನಗಳು ಮಾತ್ರ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ. ಉತ್ತರ ಪ್ರದೇಶ ಪೊಲೀಸರ ವಾಟ್ಸ್‌ಆ್ಯಪ್‌ ತುರ್ತು ಡಯಲ್ ಸಂಖ್ಯೆ ‘112’ಕ್ಕೆ ಅಪರಿಚಿತರಿಂದ ಈ ಬೆದರಿಕೆ ಬಂದಿರುವುದಾಗಿ ಮೂಲಗಳು ಹೇಳಿವೆ. ಏಪ್ರಿಲ್ 29ರ ಸಂಜೆ ತುರ್ತು ನಂಬರ್‌ಗೆ ಬೆದರಿಕೆ ಸಂದೇಶ ಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ. ಈ ಸಂಬಂಧ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕೊಲೆ ಬೆದರಿಕೆ ಹಾಕಿದವರು … Continue reading ನಿಮಗೆ ಉಳಿದಿರುವುದು ಇನ್ನು ನಾಲ್ಕು ದಿನಗಳು ಮಾತ್ರ… ಸಿಎಂ ಯೋಗಿ ಆದಿತ್ಯನಾಥರಿಗೆ ಕೊಲೆ ಬೆದರಿಕೆ…