ಇಂದು ದೇಶವ್ಯಾಪಿ ಲಾರಿ ಸಂಚಾರ ಸ್ತಬ್ಧ- ಜನಸಾಮಾನ್ಯರಿಗೆ ಇಂದಿಲ್ಲ ತೊಂದರೆ, ಆದರೆ ಮುಂದೆ?

ಬೆಂಗಳೂರು: ಪೆಟ್ರೋಲ್, ಡಿಸೇಲ್ ದರ ಏರಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ದೇಶವ್ಯಾಪಿ ಲಾರಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಬೆಳಗ್ಗೆ ಐದು ಗಂಟೆಯಿಂದ ಶುರುವಾಗಿರುವ ಈ ಪ್ರತಿಭಟನೆ ಇಂದು ಸಂಜೆ 8 ಗಂಟೆವರೆಗೆ ಮುಂದುವರೆಯಲಿದ್ದು, ಅಲ್ಲಿಯವರೆಗೆ ಲಾರಿ ಸಂಚಾರ ಸ್ಥಗಿತಗೊಳ್ಳಲಿದೆ. ಈ ಕುರಿತು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ಮಾಹಿತಿ ನೀಡಿದ್ದು, ಮುಷ್ಕರಕ್ಕೆ ಕರೆ ನೀಡಿರುವುದಾಗಿ ಹೇಳಿದ್ದಾರೆ. ರೈತರ ಉತ್ಪಾದನೆ ಹಾಗೂ ಗ್ರಾಹಕರಿಗೆ ತೊಂದರೆ ಆಗದಂತೆ ಮುಷ್ಕರ ನಡೆಯುತ್ತಿದೆ. ಕರ್ನಾಟಕದಲ್ಲಿ ಒಟ್ಟು … Continue reading ಇಂದು ದೇಶವ್ಯಾಪಿ ಲಾರಿ ಸಂಚಾರ ಸ್ತಬ್ಧ- ಜನಸಾಮಾನ್ಯರಿಗೆ ಇಂದಿಲ್ಲ ತೊಂದರೆ, ಆದರೆ ಮುಂದೆ?