More

    ಕೈಕೊಟ್ಟ ಪ್ರೇಯಸಿ: ಸಿಕ್ಕಸಿಕ್ಕ ಕಾರು ಒಡೆದು ಸೇಡು ತೀರಿಸಿಕೊಂಡ ಪಾಗಲ್​ ಪ್ರೇಮಿ!

    ಬೆಂಗಳೂರು: ಲವ್ ಬ್ರೇಕಪ್ ಆದ ಕಾರಣಕ್ಕೆ ಪ್ರೇಮಿಯೊಬ್ಬ ಸಿಟ್ಟಿನಿಂದ ಸಿಕ್ಕ ಸಿಕ್ಕ ಕಾರು ಒಡೆದು ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಇಲ್ಲಿಯ ಮಹಾಲಕ್ಷ್ಮಿಲೇಔಟ್ ಸತೀಶ್ (26) ಎಂಬಾತ ಈ ಕೃತ್ಯ ಎಸಗಿದ್ದಾನೆ. ತನ್ನ ಪ್ರೇಮ ಭಗ್ನವಾಯಿತು ಎನ್ನುವ ಕಾರಣಕ್ಕೆ ಕುಡಿದುಬಂದ ಸತೀಶ್​ ನಿನ್ನೆ ತಡರಾತ್ರಿ 1-30 ರ ಸುಮಾರಿಗೆ ಹೊರಗೆ ನಿಲ್ಲಿಸಿರುವ ಕಾರುಗಳನ್ನು ಒಡೆದು ಪುಡಿ ಮಾಡಿದ್ದಾನೆ.

    ಬಸವೇಶ್ವರ ನಗರ ಹಾಗೂ ಮಹಾಲಕ್ಷ್ಮಿ ಲೇಔಟ್ ಎರಡು ಕಡೆಗಳಲ್ಲಿ ಈತನ ಈ ಕೃತ್ಯ ನಡೆದಿದೆ. ಬಸವೇಶ್ವರನಗರದಲ್ಲಿ ಐದು ಕಾರುಗಳು ಹಾಗೂ ಮಹಾಲಕ್ಷ್ಮಿ ಲೇಔಟ್​ನಲ್ಲಿ ಎರಡು ಕಾರುಗಳ ಕಿಟಕಿ ಗಾಜುಗಳು ಜಖಂಗೊಂಡಿವೆ. ಬಸವೇಶ್ವರ ನಗರ ಪೊಲೀಸರಿಂದ ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

    ಆ ಚಿತ್ರ ಒಪ್ಪಿಕೊಂಡಾಗ ಜೀವನದಲ್ಲಿ ದೊಡ್ಡ ತಪ್ಪು ಮಾಡಿಬಿಟ್ಟೆ ಎಂದರು ಅಪ್ಪ… ಮನದಾಳ ಬಿಚ್ಚಿಟ್ಟ ಹೃತಿಕ್​

    ಅತ್ತೆ ಮಗಳ ಮೇಲೆ ಕಣ್ಣುಹಾಕಿ ಆಸ್ಪತ್ರೆಗೆ ದಾಖಲಾದ ಮೈಸೂರು ಯುವಕ! ಸಿಸಿಟಿವಿಯಲ್ಲಿ ಹಲ್ಲೆ ದೃಶ್ಯ ಸೆರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts