ಅಪ್ಪು ಸಮಾಧಿ ಬಳಿ ಸಪ್ತಪದಿ ತುಳಿಯಲು ಬಂದ ಪ್ರೇಮಿಗಳಿಗೆ ನಿರಾಸೆ: ಎಲ್ಲ ಜೋಡಿಗಳಿಗೆ ಕುಟುಂಬ ಹಾಕಿದೆ ಈ ಷರತ್ತು
ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಅವರನ್ನೇ ದೇವರೆಂದು ನಂಬಿದವರು ಹಲವರು. ಇದೇ ಕಾರಣಕ್ಕೆ ದೇವರ ಎದುರು ಮದುವೆಯಾಗಲು ಬಯಸಿ ಬಳ್ಳಾರಿಯ ಜೋಡಿಯೊಂದು ಬೆಂಗಳೂರಿಗೆ ಧಾವಿಸಿತ್ತು. ಗಂಗಾ ಮತ್ತು ಗುರು ಪ್ರಸಾದ್ ಎಂಬ ಪ್ರೇಮಿಗಳು ಪುನೀತ್ ರಾಜ್ಕುಮಾರ್ ಸಮಾಧಿ ಎದುರು ಮದುವೆ ಆಗಲು ನಿರ್ಧರಿಸಿ ಬಂದಿದ್ದರು. ಎರಡು ವರ್ಷಗಳಿಂದ ಪ್ರೀತಿಸುತ್ತಿರುವ ತಮಗೆ ಅಪ್ಪು ಎಂದರೆ ತುಂಬಾ ಪ್ರೀತಿ. ಆದ್ದರಿಂದ ಅವರ ಸಮಾಧಿಯನ್ನೇ ಸಾಕ್ಷಿಯಾಗಿಸಿ ಮದುವೆಯಾಗಲು ನಿರ್ಧರಿಸಿರುವುದಾಗಿ ಜೋಡಿ ಹೇಳಿತ್ತು. ಈ ಸಂದರ್ಭದಲ್ಲಿ ಮಾತನಾಡಿರುವ ಗಂಗಾ, ‘ಜಾತಕ ತೋರಿಸಿಯೋ ಅಥವಾ … Continue reading ಅಪ್ಪು ಸಮಾಧಿ ಬಳಿ ಸಪ್ತಪದಿ ತುಳಿಯಲು ಬಂದ ಪ್ರೇಮಿಗಳಿಗೆ ನಿರಾಸೆ: ಎಲ್ಲ ಜೋಡಿಗಳಿಗೆ ಕುಟುಂಬ ಹಾಕಿದೆ ಈ ಷರತ್ತು
Copy and paste this URL into your WordPress site to embed
Copy and paste this code into your site to embed