ಅಸಹಿಷ್ಣುತೆಯನ್ನು ಮುಸ್ಲಿಂ ಸಮುದಾಯಗಳು ತ್ಯಜಿಸಬೇಕು- ಹೈಕೋರ್ಟ್‌

ಚೆನ್ನೈ: ನಮ್ಮದು ಮುಸ್ಲಿಂ ಪ್ರಾಬಲ್ಯ ಇರುವ ಪ್ರದೇಶ. ಅಲ್ಲಿ ಹಿಂದೂಗಳು ಮೆರವಣಿಗೆ ಮಾಡಬಾರದು, ನಮ್ಮ ಏರಿಯಾದಲ್ಲಿ ಹಿಂದೂಗಳು ಅಲ್ಪ ಪ್ರಮಾಣದಲ್ಲಿ ಇದ್ದು, ಆ ಪ್ರದೇಶದಲ್ಲಿ ಅವರ ಮೆರವಣಿಗೆ ನಿಷೇಧ ಮಾಡಬೇಕು ಎಂದು ಕೆಲ ಮುಸ್ಲಿಂ ಮುಖಂಡರು ಸಲ್ಲಿಸಿದ್ದ ಅರ್ಜಿಗೆ ಮದ್ರಾಸ್‌ ಹೈಕೋರ್ಟ್‌ ಕಿಡಿ ಕಾರಿದೆ. ಕಲತ್ತೂರ್ ಪೆರಂಬಲೂರಿನಲ್ಲಿ ಮುಸ್ಲಿಂ ಪ್ರಾಬಲ್ಯ ಇದೆ. ಇದು ಹಿಂದೂ ಅಲ್ಪಸಂಖ್ಯಾತ ಪಟ್ಟಣ. ಆದ್ದರಿಂದ ಅವರ ಮೆರವಣಿಗೆಯನ್ನು ಇಲ್ಲಿ ನಡೆಸಬಾರದು, ಇದನ್ನು ಬ್ಯಾನ್‌ ಮಾಡಲು ಸರ್ಕಾರಕ್ಕೆ ಆದೇಶಿಸಿ ಎಂದು ಸಲ್ಲಿಸಿದ್ದ ಅರ್ಜಿ ಇದಾಗಿತ್ತು. … Continue reading ಅಸಹಿಷ್ಣುತೆಯನ್ನು ಮುಸ್ಲಿಂ ಸಮುದಾಯಗಳು ತ್ಯಜಿಸಬೇಕು- ಹೈಕೋರ್ಟ್‌