ಸಚಿವ ರೇಪ್ ಮಾಡಿದ್ದಾನೆ ಎಂದ ಗಾಯಕಿ: ಇದು ಅತ್ಯಾಚಾರವಲ್ಲ, ನಮಗೆ ಇಬ್ರು ಮಕ್ಕಳಿದ್ದಾರೆ ಎಂದ ನ್ಯಾಯಮಂತ್ರಿ!
ಮುಂಬೈ: ಒಂದು ರೀತಿಯ ವಿಚಿತ್ರ ಕೇಸ್ ಮಹಾರಾಷ್ಟ್ರದಲ್ಲಿ ನಡೆದಿದೆ. ಕಾಂಗ್ರೆಸ್ನ ಸಾಮಾಜಿಕ ಮತ್ತು ನ್ಯಾಯ ಸಚಿವ ಧನಂಜಯ್ ಮುಂಡೆ ವಿರುದ್ಧ ಕೇಳಿಬಂದಿರುವ ಅತ್ಯಾಚಾರದ ಕೇಸ್ ಇದು. ಇವರ ವಿರುದ್ಧ ಗಾಯಕಿ ರೇಣು ಶರ್ಮಾ ದೂರು ದಾಖಲು ಮಾಡಿದ್ದರೆ, ಇದಕ್ಕೆ ಪ್ರತಿಯಾಗಿ ಸಚಿವರು ಇನ್ನೊಂದು ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ. ಅದೇನೆಂದರೆ ಗಾಯಕಿ ರೇಣು ಅವರು, ಮುಂಡೆ ವಿರುದ್ಧ ಅತ್ಯಾಚಾರದ ಕೇಸ್ ದಾಖಲು ಮಾಡಿದ್ದಾರೆ. ಸಚಿವರು ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಪ್ರಧಾನ … Continue reading ಸಚಿವ ರೇಪ್ ಮಾಡಿದ್ದಾನೆ ಎಂದ ಗಾಯಕಿ: ಇದು ಅತ್ಯಾಚಾರವಲ್ಲ, ನಮಗೆ ಇಬ್ರು ಮಕ್ಕಳಿದ್ದಾರೆ ಎಂದ ನ್ಯಾಯಮಂತ್ರಿ!
Copy and paste this URL into your WordPress site to embed
Copy and paste this code into your site to embed