ಸಚಿವ ರೇಪ್​ ಮಾಡಿದ್ದಾನೆ ಎಂದ ಗಾಯಕಿ: ಇದು ಅತ್ಯಾಚಾರವಲ್ಲ, ನಮಗೆ ಇಬ್ರು ಮಕ್ಕಳಿದ್ದಾರೆ ಎಂದ ನ್ಯಾಯಮಂತ್ರಿ!

ಮುಂಬೈ: ಒಂದು ರೀತಿಯ ವಿಚಿತ್ರ ಕೇಸ್​ ಮಹಾರಾಷ್ಟ್ರದಲ್ಲಿ ನಡೆದಿದೆ. ಕಾಂಗ್ರೆಸ್​ನ ಸಾಮಾಜಿಕ ಮತ್ತು ನ್ಯಾಯ ಸಚಿವ ಧನಂಜಯ್ ಮುಂಡೆ ವಿರುದ್ಧ ಕೇಳಿಬಂದಿರುವ ಅತ್ಯಾಚಾರದ ಕೇಸ್​ ಇದು. ಇವರ ವಿರುದ್ಧ ಗಾಯಕಿ ರೇಣು ಶರ್ಮಾ ದೂರು ದಾಖಲು ಮಾಡಿದ್ದರೆ, ಇದಕ್ಕೆ ಪ್ರತಿಯಾಗಿ ಸಚಿವರು ಇನ್ನೊಂದು ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ. ಅದೇನೆಂದರೆ ಗಾಯಕಿ ರೇಣು ಅವರು, ಮುಂಡೆ ವಿರುದ್ಧ ಅತ್ಯಾಚಾರದ ಕೇಸ್​ ದಾಖಲು ಮಾಡಿದ್ದಾರೆ. ಸಚಿವರು ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಪ್ರಧಾನ … Continue reading ಸಚಿವ ರೇಪ್​ ಮಾಡಿದ್ದಾನೆ ಎಂದ ಗಾಯಕಿ: ಇದು ಅತ್ಯಾಚಾರವಲ್ಲ, ನಮಗೆ ಇಬ್ರು ಮಕ್ಕಳಿದ್ದಾರೆ ಎಂದ ನ್ಯಾಯಮಂತ್ರಿ!