ರೈಲು ಪ್ರಯಾಣಿಕನಿಗೆ ಮರುಜೀವ ನೀಡಿದ ಭದ್ರತಾ ಸಿಬ್ಬಂದಿ! ಸಿಸಿಟಿವಿಯಲ್ಲಿ ಸೆರೆ
ಮುಂಬೈ: ಆಯಸ್ಸು ಗಟ್ಟಿಯಾಗಿದ್ದರೆ, ಯಾರಾದರೂ ಹೇಗಾದರೂ ಜೀವದಾನ ಮಾಡಿಯೇಬಿಡುತ್ತಾರೆ. ಕೂದಲೆಳೆ ಅಂತರದಲ್ಲಿ ಸಾಯುವುದು ಹೇಗಾದರೂ ತಪ್ಪುತ್ತದೆ ಎನ್ನುವುದಕ್ಕೆ ಸಾಕ್ಷಿ ಈ ಸುದ್ದಿ. ರೈಲಿನಡಿ ಸಿಲುಕುತ್ತಿದ್ದ ವ್ಯಕ್ತಿಯೊಬ್ಬರನ್ನು ಕೂದಲೆಳೆ ಅಂತರದಲ್ಲಿ ಭದ್ರತಾ ಸಿಬ್ಬಂದಿ ರಕ್ಷಿಸಿರುವ ಘಟನೆ ಇದಾಗಿದೆ. ಮುಂಬೈ ಕಲ್ಯಾಣ್ ರೈಲ್ವೇ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. #WATCH On duty Railway Protection Force personnel K Sahu and Maharashtra Security Force personnel Somnath Mahajan at Kalyan railway station saved the … Continue reading ರೈಲು ಪ್ರಯಾಣಿಕನಿಗೆ ಮರುಜೀವ ನೀಡಿದ ಭದ್ರತಾ ಸಿಬ್ಬಂದಿ! ಸಿಸಿಟಿವಿಯಲ್ಲಿ ಸೆರೆ
Copy and paste this URL into your WordPress site to embed
Copy and paste this code into your site to embed