ಮಳವಳ್ಳಿಯನ್ನು ಬೆಚ್ಚಿಬೀಳಿಸಿರೋ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕರ ಪುತ್ರ, ಇನ್ಸ್​ಪೆಕ್ಟರ್​ ಭಾಗಿ?

ಮಳವಳ್ಳಿ (ಮಂಡ್ಯ): ಮಳವಳ್ಳಿ ತಾಲೂಕಿನ ಪಂಡಿತಹಳ್ಳಿ ಸಮೀಪ ಫೆ. 9ರಂದು ರಸ್ತೆ ಬದಿಯಲ್ಲಿ ಬಿಸಾಡಿದ್ದ ಕೊಳ್ಳೇಗಾಲ ಮೂಲದ ಸಲೀಂ(40) ಕೊಲೆ ಪ್ರಕರಣ ತಿರುವು ಪಡೆದಿದ್ದು, ಜಿಲ್ಲೆಯ ಮಾಜಿ ಶಾಸಕರೊಬ್ಬರ ಪುತ್ರನ ಕೈವಾಡದ ಶಂಕೆ ವ್ಯಕ್ತವಾಗಿದೆ. ಅಲ್ಲದೆ, ಪ್ರಕರಣವನ್ನು ಮುಚ್ಚಿ ಹಾಕಲು ಸರ್ಕಲ್​ ಇನ್ಸ್​ಪೆಕ್ಟರ್​ರೊಬ್ಬರು ಹುನ್ನಾರ ನಡೆಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ರೈಸ್​ ಪುಲ್ಲಿಂಗ್​ ವಿಷಯವಾಗಿ ಈಗಾಗಲೇ ರಾಜ್ಯದಲ್ಲಿ ಹಲವು ಅಪರಾಧ ಪ್ರಕರಣಗಳು ವಿವಿಧ ಪೊಲೀಸ್​ ಠಾಣೆಗಳಲ್ಲಿ ದಾಖಲಾಗಿವೆ. ಇದೇ ವಿಚಾರವಾಗಿಯೇ ಸಲೀಂ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ … Continue reading ಮಳವಳ್ಳಿಯನ್ನು ಬೆಚ್ಚಿಬೀಳಿಸಿರೋ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕರ ಪುತ್ರ, ಇನ್ಸ್​ಪೆಕ್ಟರ್​ ಭಾಗಿ?