‘ಊಟ ಮಾಡಿದ್ದು ದಲಿತರ ಮನೆಯಲ್ಲೇ… ಆದ್ರೆ ಅಡುಗೆ ಮಾಡಿದ್ದು ಮಾತ್ರ ಬ್ರಾಹ್ಮಣರು’

ಕೋಲ್ಕತಾ: ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಪಕ್ಷಗಳ ಆರೋಪ, ಪ್ರತ್ಯಾರೋಪ ನಡೆಯುತ್ತಲೇ ಸಾಗಿದೆ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್​ ಷಾ ಪಶ್ಚಿಮ ಬಂಗಾಳದ ಪ್ರವಾಸ ಮಾಡಿ ದಲಿತ ಕುಟುಂಬದೊಂದಿಗೆ ಕುಳಿತು ಊಟ ಮಾಡಿದ್ದರು. ಬಂಕೂರಾ ಎಂಬಲ್ಲಿನ ಆದಿವಾಸಿ ಕುಟುಂಬದ ನಿವಾಸಕ್ಕೆ ಭೇಟಿ ನೀಡಿದ್ದ ಅವರು ಅಲ್ಲಿ ಊಟ ಮಾಡಿದ್ದರು. ಇದು ಭಾರಿ ಸುದ್ದಿಯಾಗಿತ್ತು. ಈ ಘಟನೆಗೆ ತಿರುಗೇಟು ನೀಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, … Continue reading ‘ಊಟ ಮಾಡಿದ್ದು ದಲಿತರ ಮನೆಯಲ್ಲೇ… ಆದ್ರೆ ಅಡುಗೆ ಮಾಡಿದ್ದು ಮಾತ್ರ ಬ್ರಾಹ್ಮಣರು’