‘ಊಟ ಮಾಡಿದ್ದು ದಲಿತರ ಮನೆಯಲ್ಲೇ… ಆದ್ರೆ ಅಡುಗೆ ಮಾಡಿದ್ದು ಮಾತ್ರ ಬ್ರಾಹ್ಮಣರು’
ಕೋಲ್ಕತಾ: ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಪಕ್ಷಗಳ ಆರೋಪ, ಪ್ರತ್ಯಾರೋಪ ನಡೆಯುತ್ತಲೇ ಸಾಗಿದೆ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಪಶ್ಚಿಮ ಬಂಗಾಳದ ಪ್ರವಾಸ ಮಾಡಿ ದಲಿತ ಕುಟುಂಬದೊಂದಿಗೆ ಕುಳಿತು ಊಟ ಮಾಡಿದ್ದರು. ಬಂಕೂರಾ ಎಂಬಲ್ಲಿನ ಆದಿವಾಸಿ ಕುಟುಂಬದ ನಿವಾಸಕ್ಕೆ ಭೇಟಿ ನೀಡಿದ್ದ ಅವರು ಅಲ್ಲಿ ಊಟ ಮಾಡಿದ್ದರು. ಇದು ಭಾರಿ ಸುದ್ದಿಯಾಗಿತ್ತು. ಈ ಘಟನೆಗೆ ತಿರುಗೇಟು ನೀಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, … Continue reading ‘ಊಟ ಮಾಡಿದ್ದು ದಲಿತರ ಮನೆಯಲ್ಲೇ… ಆದ್ರೆ ಅಡುಗೆ ಮಾಡಿದ್ದು ಮಾತ್ರ ಬ್ರಾಹ್ಮಣರು’
Copy and paste this URL into your WordPress site to embed
Copy and paste this code into your site to embed