ಒಂಟಿ ಕಾಲಿನಲ್ಲಿ ಬಂಗಾಳ ಗೆಲ್ಲುವೆ- ಮುಂದೆ ಎರಡೂ ಕಾಲಲ್ಲಿ ದೆಹಲಿ ಗೆದ್ದು ಬರುವೆ

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಚುನಾವಣಾ ಕಾವು ಜೋರಾಗಿ ನಡೆದಿದೆ. ಈ ನಡುವೆಯೇ, ಬಿಜೆಪಿ ಒಂದೆಡೆ ಬಂಗಾಳದ ಮೇಲೆ ಜಯ ಸಾಧಿಸಲು ಸಜ್ಜಾಗಿದ್ದರೆ, ಹಾಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತ್ರ ಈ ಬಾರಿಯೂ ಗದ್ದುಗೆ ಏರಲು ಶತಾಯುಗತಾಯ ಪ್ರಯತ್ನ ಮಾಡುತ್ತಿದ್ದಾರೆ. ಈ ನಡುವೆಯೇ, ಅಪಘಾತವೊಂದರಲ್ಲಿ ಕಾಲು ಊನ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಮತಾ ಬ್ಯಾನರ್ಜಿ ಕಾಲಿಗೆ ಪ್ಲಾಸ್ಟರ್​ ಹಾಕಿಕೊಂಡೇ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಸೋಮವಾರ ಮೂರನೆಯ ಹಂತದ ಮತದಾನ ಪ್ರಚಾರ ಕಾರ್ಯ ನಡೆಸಿದ ಅವರು, “ನಾನು … Continue reading ಒಂಟಿ ಕಾಲಿನಲ್ಲಿ ಬಂಗಾಳ ಗೆಲ್ಲುವೆ- ಮುಂದೆ ಎರಡೂ ಕಾಲಲ್ಲಿ ದೆಹಲಿ ಗೆದ್ದು ಬರುವೆ