‘ಒಬ್ಬನ ತಲೆ ಕಡಿದೆ, ಇನ್ನೊಬ್ಬನ ಇರಿದೆ, ಮತ್ತೊಬ್ಬನ ಕತ್ತರಿಸಿದೆ…ಅವರ್ಯಾರೋ ನಂಗೊತ್ತಿಲ್ಲ… ಆಹಾ! ಅದೆಂಥ ನೆಮ್ಮದಿ..’

ನವದೆಹಲಿ: ಮೂರು ದಿನಗಳಲ್ಲಿ ಮೂರು ಮಂದಿಯನ್ನು ಕೊಂದೆ. ಅವರ್ಯಾರು ಎಂದು ನನಗೆ ತಿಳಿದೇ ಇಲ್ಲ. ಆದರೆ ಅದೆಷ್ಟು ಖುಷಿ ಆಗ್ತಿದೆ ಎಂದರೆ ನನ್ನ ಜೀವನ ಸಾರ್ಥಕವಾಯ್ತು ಎನಿಸುತ್ತೆ. ಈಗ ಮನಸ್ಸಿಗೆ ನೆಮ್ಮದಿ ಸಿಕ್ಕಿದೆ. ನನ್ನ ಉದ್ದೇಶ ಈಡೇರಿದೆ, ಈಗ ಏನು ಬೇಕಾದರೂ ಮಾಡಿಕೊಳ್ಳಿ… ಹೀಗೆಂದು ಹೇಳಿದವ 22 ವರ್ಷದ ಮೊಹಮ್ಮದ್​ ರಾಜಿ. ಬಿಹಾರ ಮೂಲದ ಈ ವ್ಯಕ್ತಿ ನವೆಂಬರ್ 23, 24 ಮತ್ತು 25 ರಂದು ಮೂರು ಜನರನ್ನು ಕೊಂದಿದ್ದಾನೆ. ಒಬ್ಬೊಬ್ಬರ ಕೊಲೆ ಮಾಡಿದ ಮೇಲೂ ತಾನೇನೋ … Continue reading ‘ಒಬ್ಬನ ತಲೆ ಕಡಿದೆ, ಇನ್ನೊಬ್ಬನ ಇರಿದೆ, ಮತ್ತೊಬ್ಬನ ಕತ್ತರಿಸಿದೆ…ಅವರ್ಯಾರೋ ನಂಗೊತ್ತಿಲ್ಲ… ಆಹಾ! ಅದೆಂಥ ನೆಮ್ಮದಿ..’