ಬೆಂಗಳೂರಿನಲ್ಲಿ ಭಯಾನಕ ಘಟನೆ: ಚಾಕು ಹಿಡಿದು ಕಂಡಕಂಡವರ ಮೇಲೆ ಹಲ್ಲೆ- ಒಬ್ಬನ ಸಾವು

ಬೆಂಗಳೂರು: ಕೂಲಿ ಕಾರ್ಮಿಕನೊಬ್ಬ ಚಾಕುವನ್ನು ಹಿಡಿದು ಕಂಡಕಂಡವರನ್ನೆಲ್ಲಾ ಇರಿದು ಭಯಾನಕ ವಾತಾವರಣ ಸೃಷ್ಟಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈತನ ಇರಿತಕ್ಕೆ ಹಲವರು ಒಳಗಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಮಟನ್ ಸ್ಟಾಲ್‍ನಿಂದ ಹೋಗಿದ್ದ ಎಂ.ಗಣೇಶ್ ಎಂಬಾತ ಅಲ್ಲಿಂದ ಚಾಕು ತೆಗೆದುಕೊಂಡು ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಿದ್ದಾರೆನ ಈ ಘಟನೆ ಕಾಟನ್‍ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಆರೋಪಿಯನ್ನು ಬಂಧಿಸಿ ಚಾಕು ವಶಪಡಿಸಿಕೊಳ್ಳಲಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಮಾರಿ (30) ಎಂದು ಗುರುತಿಸಲಾಗಿದೆ. ವೇಲಾಯುಧನ್, ಮುನಿಸ್ವಾಮಿ ಎಂಬುವವರು ಆಸ್ಪತ್ರೆಯ … Continue reading ಬೆಂಗಳೂರಿನಲ್ಲಿ ಭಯಾನಕ ಘಟನೆ: ಚಾಕು ಹಿಡಿದು ಕಂಡಕಂಡವರ ಮೇಲೆ ಹಲ್ಲೆ- ಒಬ್ಬನ ಸಾವು