ನಾಲ್ಕು ತಿಂಗಳ ಬಳಿಕ ಮಂಡ್ಯದ ಕೊಲೆ ರಹಸ್ಯ ಬಯಲಾಯ್ತು… ದೆವ್ವ ಆಗ್ತಾಳೆಂದು ಪತ್ನಿಯ ತುಂಡರಿಸಿದ್ದ!

ಮಂಡ್ಯ: ನಾಲ್ಕು ತಿಂಗಳ ಹಿಂದೆ ಅಂದರೆ ಕಳೆದ ನವೆಂಬರ್‌ನಲ್ಲಿ ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಬಂಡಿಹೊಳೆ ಸಮೀಪ ಹೇಮಾವತಿ ನಾಲೆಯಲ್ಲಿ ಮಹಿಳೆಯೊಬ್ಬಳ ತುಂಡರಿಸಿದ ದೇಹ ಸಿಕ್ಕಿತ್ತು. ಆದರೆ ಈ ಮಹಿಳೆ ಯಾರು ಎಂಬ ಬಗ್ಗೆ ಮಂಡ್ಯದ ಪೊಲೀಸರು ತಲೆಕೆಡಿಸಿಕೊಂಡಿದ್ದರು. ಏನು ಮಾಡಿದರೂ ಈಕೆ ಯಾರು ಎಂಬುದು ಪತ್ತೆಯಾಗಿರಲಿಲ್ಲ. ಇದರ ಬೆನ್ನತ್ತಿ ಹೋಗಿದ್ದ ಪೊಲೀಸರಿಗೆ ಇದೀಗ ನಾಲ್ಕು ತಿಂಗಳ ಬಳಿಕ ಅಂತೂ ರಹಸ್ಯವನ್ನು ಭೇದಿಸಿದ್ದಾರೆ. ಮಂಡ್ಯ ಜಿಲ್ಲೆ ಹಾಗೂ ಸುತ್ತಮುತ್ತಲಿನ ಎಲ್ಲಾ ಪೊಲೀಸ್ ಠಾಣೆಗಳಿಗೆ ಈ ಬಗ್ಗೆ ಮಾಹಿತಿ … Continue reading ನಾಲ್ಕು ತಿಂಗಳ ಬಳಿಕ ಮಂಡ್ಯದ ಕೊಲೆ ರಹಸ್ಯ ಬಯಲಾಯ್ತು… ದೆವ್ವ ಆಗ್ತಾಳೆಂದು ಪತ್ನಿಯ ತುಂಡರಿಸಿದ್ದ!