ಮಂಡ್ಯ: ಮಳವಳ್ಳಿ ತಾಲೂಕಿನ ಪಂಡಿತಹಳ್ಳಿ ಸಮೀಪ ಫೆ. 9ರಂದು ರಸ್ತೆ ಬದಿಯಲ್ಲಿ ಬಿಸಾಡಿದ್ದ ಕೊಳ್ಳೇಗಾಲ ಮೂಲದ ಸಲೀಂ (40) ಕೊಲೆ ಪ್ರಕರಣ ತಿರುವು ಪಡೆದಿದ್ದು, ಜಿಲ್ಲೆಯ ಮಾಜಿ ಶಾಸಕರೊಬ್ಬರ ಪುತ್ರನ ಕೈವಾಡದ ಶಂಕೆ ವ್ಯಕ್ತವಾಗಿತ್ತು. ಪ್ರಕರಣವನ್ನು ಮುಚ್ಚಿ ಹಾಕಲು ಸರ್ಕಲ್ ಇನ್ಸ್ಪೆಕ್ಟರ್ರೊಬ್ಬರು ಹುನ್ನಾರ ನಡೆಸಿದ್ದಾರೆ ಎಂಬ ಶಂಕೆಯೂ ವ್ಯಕ್ತವಾಗಿತ್ತು. ಇದರ ಬೆನ್ನುಹತ್ತಿ ಹೋದ ಪೊಲೀಸರು ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪುತ್ರ ಶ್ರೀಕಾಂತ್ ಬಂಧಿಸಿದ್ದಾರೆ. ಮಂಡ್ಯದ ಕೆ.ಆರ್.ಪೇಟೆ ಕ್ಷೇತ್ರದ ಮಾಜಿ ಶಾಸಕರಾಗಿದ್ದವರು ಚಂದ್ರಶೇಖರ್. … Continue reading ಕೊಲೆ ಮಾಡಿ ತಣ್ಣಗಿದ್ದ ಮಂಡ್ಯದ ಮಾಜಿ ಶಾಸಕನ ಪುತ್ರ ಅರೆಸ್ಟ್: ಸಿಪಿಐ ಜತೆ 10 ಲಕ್ಷ ರೂ. ಡೀಲ್ ಮಾಡಿದ್ರೂ ಸಿಕ್ಕಿಬಿದ್ದದ್ದೇ ರೋಚಕ!
Copy and paste this URL into your WordPress site to embed
Copy and paste this code into your site to embed