ಕೊಲೆ ಮಾಡಿ ತಣ್ಣಗಿದ್ದ ಮಂಡ್ಯದ ಮಾಜಿ ಶಾಸಕನ ಪುತ್ರ ಅರೆಸ್ಟ್‌: ಸಿಪಿಐ ಜತೆ 10 ಲಕ್ಷ ರೂ. ಡೀಲ್‌ ಮಾಡಿದ್ರೂ ಸಿಕ್ಕಿಬಿದ್ದದ್ದೇ ರೋಚಕ!

ಮಂಡ್ಯ: ಮಳವಳ್ಳಿ ತಾಲೂಕಿನ ಪಂಡಿತಹಳ್ಳಿ ಸಮೀಪ ಫೆ. 9ರಂದು ರಸ್ತೆ ಬದಿಯಲ್ಲಿ ಬಿಸಾಡಿದ್ದ ಕೊಳ್ಳೇಗಾಲ ಮೂಲದ ಸಲೀಂ (40) ಕೊಲೆ ಪ್ರಕರಣ ತಿರುವು ಪಡೆದಿದ್ದು, ಜಿಲ್ಲೆಯ ಮಾಜಿ ಶಾಸಕರೊಬ್ಬರ ಪುತ್ರನ ಕೈವಾಡದ ಶಂಕೆ ವ್ಯಕ್ತವಾಗಿತ್ತು. ಪ್ರಕರಣವನ್ನು ಮುಚ್ಚಿ ಹಾಕಲು ಸರ್ಕಲ್​ ಇನ್ಸ್​ಪೆಕ್ಟರ್​ರೊಬ್ಬರು ಹುನ್ನಾರ ನಡೆಸಿದ್ದಾರೆ ಎಂಬ ಶಂಕೆಯೂ ವ್ಯಕ್ತವಾಗಿತ್ತು. ಇದರ ಬೆನ್ನುಹತ್ತಿ ಹೋದ ಪೊಲೀಸರು ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪುತ್ರ ಶ್ರೀಕಾಂತ್ ಬಂಧಿಸಿದ್ದಾರೆ. ಮಂಡ್ಯದ ಕೆ.ಆರ್.ಪೇಟೆ ಕ್ಷೇತ್ರದ ಮಾಜಿ ಶಾಸಕರಾಗಿದ್ದವರು ಚಂದ್ರಶೇಖರ್‌. … Continue reading ಕೊಲೆ ಮಾಡಿ ತಣ್ಣಗಿದ್ದ ಮಂಡ್ಯದ ಮಾಜಿ ಶಾಸಕನ ಪುತ್ರ ಅರೆಸ್ಟ್‌: ಸಿಪಿಐ ಜತೆ 10 ಲಕ್ಷ ರೂ. ಡೀಲ್‌ ಮಾಡಿದ್ರೂ ಸಿಕ್ಕಿಬಿದ್ದದ್ದೇ ರೋಚಕ!