‘ನಾನು ಸಾಯುತ್ತಿದ್ದೇನೆ, ಕ್ಷಮಿಸಿ… ಸಿದ್ದರಾಮಯ್ಯ ಸರ್‌, ಯಶ್‌ ಅಣ್ಣ ಪ್ಲೀಸ್‌ ನನ್ನ ಈ ಅಂತಿಮ ಇಚ್ಛೆ ಈಡೇರಿಸಿ…’

ಮಂಡ್ಯ: ಮಾನಸಿಕವಾಗಿ ನೊಂದು ಹೋಗಿದ್ದ 25 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕೃಷ್ಣ ಎಂಬ ಯುವಕ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣ, ಕೆಲಸ ಮುಗಿಸಿಕೊಂಡು ಮನೆಗೆ ಮೊನ್ನೆ ಬಂದಿದ್ದ. ನಿನ್ನೆ ರಜೆ ಹಾಕಿ ಮನೆಯಲ್ಲೇ ಇದ್ದ. ಮನೆಯವರು ಯಾರೂ ಇಲ್ಲದಿದ್ದಾಗ ನೇಣಿಗೆ ಶರಣಾಗಿದ್ದಾನೆ. ಸಾಯುವ ಮುನ್ನ ಡೆತ್‌ನೋಟ್‌ ಬರೆದಿಟ್ಟಿರುವ ಕೃಷ್ಣ, ನನ್ನನ್ನ ಎಲ್ಲರೂ ದಯವಿಟ್ಟು ಕ್ಷಮಿಸಿ. ನಿಮಗೆಲ್ಲಾ ನುಮಗೆಲ್ಲಾ ತುಂಬಾ … Continue reading ‘ನಾನು ಸಾಯುತ್ತಿದ್ದೇನೆ, ಕ್ಷಮಿಸಿ… ಸಿದ್ದರಾಮಯ್ಯ ಸರ್‌, ಯಶ್‌ ಅಣ್ಣ ಪ್ಲೀಸ್‌ ನನ್ನ ಈ ಅಂತಿಮ ಇಚ್ಛೆ ಈಡೇರಿಸಿ…’