ಮಂಗಳೂರಿನಲ್ಲಿಯೂ ಕಾಗೆಗಳ ನಿಗೂಢ ಸಾವು! ಕರ್ನಾಟಕಕ್ಕೂ ಬಂತಾ ಹಕ್ಕಿಜ್ವರ?

ಮಂಗಳೂರು: ಕೋವಿಡ್​-19, ರೂಪಾಂತರಿ ಕರೊನಾ ನಡುವೆ ಇಡೀ ದೇಶವನ್ನು ಆತಂಕಕ್ಕೆ ತಳ್ಳಿದೆ ಹಕ್ಕಿಜ್ವರ. ದೇಶದ ಅನೇಕ ರಾಜ್ಯಗಳಲ್ಲಿ ಕಾಗೆ, ಬಾತುಕೋಳಿಗಳು ನಿಗೂಢವಾಗಿ ಸಾಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ಮಧ್ಯಪ್ರದೇಶ, ರಾಜಸ್ಥಾನ, ಕೇರಳದ ಕೊಟ್ಟಾಯಂ, ಅಲುಪ್ಪುಳದಲ್ಲಿ ಕೋಳಿ ಹಾಗೂ ಬಾತು ಕೋಳಿಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಕಾರಣದಿಂದ ಅಲ್ಲಿಯ ಸರ್ಕಾರಗಳು ಈಗಾಗಲೇ ಹೈಅಲರ್ಟ್‌ ಘೋಷಿಸಿವೆ. ಇದೀಗ ನಿನ್ನೆ ಮಂಗಳೂರಿನ ಹೊರವಲಯದಲ್ಲಿರುವ ಮಂಜನಾಡಿ ಗ್ರಾಮದ ಆರಂಗಡಿ ಬಳಿಯ ಗುಡ್ಡವೊಂದರಲ್ಲಿ ಆರು ಕಾಗೆಗಳು ಸತ್ತು ಬಿದ್ದಿದ್ದು, ರಾಜ್ಯಕ್ಕೂ ಹಕ್ಕಿಜ್ವರ ಕಾಲಿಟ್ಟಿದೆಯಾ … Continue reading ಮಂಗಳೂರಿನಲ್ಲಿಯೂ ಕಾಗೆಗಳ ನಿಗೂಢ ಸಾವು! ಕರ್ನಾಟಕಕ್ಕೂ ಬಂತಾ ಹಕ್ಕಿಜ್ವರ?