ಕಾಂಗ್ರೆಸ್​ ಪ್ರಣಾಳಿಕೆಯಲ್ಲೂ ಇದೇ ಕೃಷಿ ಕಾನೂನು- ಗುಡುಗುತ್ತಿರೋ ಕೈ ಮುಖಂಡರು ಸುಸ್ತೋ ಸುಸ್ತು!

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದ ರೈತರು ಕೈಗೊಂಡಿರುವ ಪ್ರತಿಭಟನೆಗೆ ಬೆಂಬಲ ನೀಡುತ್ತಿರುವ ಹಲವರು ಕಾಂಗ್ರೆಸ್​ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಇನ್ನಿಲ್ಲದ ವಾಗ್ದಾಳಿ ನಡೆಸಿದ್ದಾರೆ! ಸಂಸದ ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿಯವರು ಇದಾಗಲೇ ಹೋರಾಟದ ಮುಂಚೂಣಿಯಲ್ಲಿದ್ದು, ಕೇಂದ್ರ ಸರ್ಕಾರವನ್ನು ಅದರಲ್ಲಿಯೂ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಪ್ರಚೋದಾನಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ರೈತರು ದೇಶದ ಬೆನ್ನೆಲೆಬು, ಅವರ ಪರವಾಗಿ ತಾವಿದ್ದೇವೆ ಎಂದು ದಿನವೂ ಭಾಷಣಗಳನ್ನು ಮಾಡುತ್ತಿರುವ ರಾಹುಲ್​ ಗಾಂಧಿಯವರನ್ನು ಪಕ್ಷದ ಕಾರ್ತಕರ್ತರು ಭೇಷ್​ ಭೇಷ್​ … Continue reading ಕಾಂಗ್ರೆಸ್​ ಪ್ರಣಾಳಿಕೆಯಲ್ಲೂ ಇದೇ ಕೃಷಿ ಕಾನೂನು- ಗುಡುಗುತ್ತಿರೋ ಕೈ ಮುಖಂಡರು ಸುಸ್ತೋ ಸುಸ್ತು!