More

    VIDEO: ನಾಡಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಆಯುಧ ಪೂಜೆ ಮಾಡಿದ ಶಾಸಕ!

    ರಾಯಚೂರು: ಇಂದು ಎಲ್ಲೆಡೆ ಸಂಭ್ರಮದಿಂದ ಆಯುಧ ಪೂಜೆಯನ್ನು ನಡೆಸಲಾಗುತ್ತಿದೆ. ಆಯುಧ ಹಾಗೂ ವಾಹನಗಳಿಗೆ ಜನರು ಪೂಜೆ ಸಲ್ಲಿಸುತ್ತಿದ್ದಾರೆ.

    ಆದರೆ ಆಯುಧ ಪೂಜೆಯ ಜವಾಬ್ದಾರಿ ಮರೆತು ನಾಡಬಂದೂಕಿನಿಂದ ಗುಂಡು ಹಾರಿಸಿ ವಿವಾದಕ್ಕೀಡಾಗಿದ್ದಾರೆ ಶಾಸಕ ಶಿವನಗೌಡ ನಾಯಕ.

    ರಾಯಚೂರು ಜಿಲ್ಲೆಯ ದೇವದುರ್ಗ ಶಾಸಕ ಶಿವನಗೌಡ ನಾಯಕ ಅವರು 2-3 ಬಾರಿ ಗುಂಡು ಹಾರಿಸಿದ್ದಾರೆ. ಸ್ವಗ್ರಾಮ ಅರಕೇರಾದ ಮನೆಯಲ್ಲಿ ಆಕಾಶದೆತ್ತರಕ್ಕೆ ಗುಂಡು ಹಾರಿಸಿ, ಆಯುಧ ಪೂಜೆ ಆಚರಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. (ದಿಗ್ವಿಜಯ ನ್ಯೂಸ್​)

    ಇಲ್ಲಿದೆ ನೋಡಿ ವಿಡಿಯೋ:

    ಟೈಲರ್​ ಕನ್ಹಯ್ಯಾಲಾಲ್​ ಕೊಲೆ ಕಣ್ಣಾರೆ ಕಂಡ ಸಾಕ್ಷಿದಾರನಿಗೆ ಬ್ರೈನ್​ ಹ್ಯಾಮರೇಜ್​: ಶಸ್ತ್ರಚಿಕಿತ್ಸೆ

    ಮೋದಿ ಕಾರ್ಯಕ್ರಮಕ್ಕೆ ಪತ್ರಕರ್ತರಿಗೆ ನಡತೆ ಪ್ರಮಾಣ ಪತ್ರ ಕಡ್ಡಾಯ: ಭಾರಿ ಟೀಕೆಯ ನಂತರ ಆದೇಶ ವಾಪಸ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts