ಗ್ರಾಪಂ ಸದಸ್ಯನ ಜತೆ ಕಾಮದಾಟ: ಪ್ರಶ್ನಿಸಿದ್ದ ಮಗನನ್ನೇ ಕೊಲೆ ಮಾಡಿದಳಾ ಪಾಪಿ ತಾಯಿ?
ಕೊಪ್ಪಳ: ಮಕ್ಕಳು ಕೆಟ್ಟವರಾಗಿರಬಹುದು, ಆದರೆ ತಾಯಿ ಕೆಟ್ಟವಳಾಗಲ್ಲ ಎನ್ನುವ ಮಾತಿದೆ. ಆದರೆ ಇಲ್ಲೊಂದು ಘಟನೆಯಲ್ಲಿ ಖುದ್ದು ಹೆತ್ತಾಕೆಯೇ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾಳೆ. ಅದೂ ತನ್ನ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕಾಗಿ! ಇಂಥದ್ದೊಂದು ಘಟನೆ ನಡೆದಿರುವುದು ಕೊಪ್ಪಳ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕು ಮ್ಯಾದಾರಡೊಕ್ಕಿ ಗ್ರಾಮದಲ್ಲಿ. 22 ವರ್ಷದ ಬಸವರಾಜ್ ಎಂಬಾತ ಕೊಲೆಯಾದ ದುರ್ದೈವಿ. ಗ್ರಾಮದ ಪಂಚಾಯ್ತಿ ಸದಸ್ಯ ಅಮರಪ್ಪ ಕಂದಗಲ್ ಎಂಬಾತನ ಜತೆ ಈತನ ತಾಯಿ ಅಮರಮ್ಮ ಅಕ್ರಮ ಸಂಬಂಧ ಹೊಂದಿದ್ದಾಳೆ ಎನ್ನಲಾಗಿದೆ. ಇದನ್ನು ಪ್ರಶ್ನೆ ಮಾಡಿದ … Continue reading ಗ್ರಾಪಂ ಸದಸ್ಯನ ಜತೆ ಕಾಮದಾಟ: ಪ್ರಶ್ನಿಸಿದ್ದ ಮಗನನ್ನೇ ಕೊಲೆ ಮಾಡಿದಳಾ ಪಾಪಿ ತಾಯಿ?
Copy and paste this URL into your WordPress site to embed
Copy and paste this code into your site to embed