ರಾಮ ಸ್ಮರಣೆ ಮಾಡಿದ್ರೆ ಜೈಲಿಗೆ ಹಾಕ್ತೀರಾ? ಚುನಾವಣೆಗೆ ನಿಲ್ಲಿ- ಹೆಣ್ಣಿನ ಶಕ್ತಿ ಏನು ಎಂದು ತೋರಿಸುವೆ!

ಮುಂಬೈ: ಹನುಮಾನ್‌ ಚಾಲೀಸಾ ವಿವಾದದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಹೊರಕ್ಕೆ ಬಂದಿರುವ ಸಂಸದೆ ನವನೀತ್‌ ರಾಣಾ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನಿವಾಸ ಮಾತೋಶ್ರೀ ಎದುರು ಹನುಮಾನ್ ಚಾಲೀಸಾ ಪಠಿಸುವುದಾಗಿ ಶಾಸಕ ರವಿ ರಾಣಾ ಹಾಗೂ ಸಂಸದೆ ನವ್​ನೀತ್ ರಾಣಾ ದಂಪತಿ ಬೆದರಿಕೆ ಒಡ್ಡಿರುವ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಸೇನೆಯ ಕಾರ್ಯಕರ್ತರು ನಗರದ ಹಲವೆಡೆ ಜಮಾಯಿಸಿದ್ದಲ್ಲದೆ, ಮಾತೋಶ್ರೀ ಮುಂದೆಯೂ ಸೇರಿದ್ದರು. ಅಲ್ಲದೆ ಶಿವಸೇನೆ ಕಾರ್ಯಕರ್ತರ ದೂರಿನ … Continue reading ರಾಮ ಸ್ಮರಣೆ ಮಾಡಿದ್ರೆ ಜೈಲಿಗೆ ಹಾಕ್ತೀರಾ? ಚುನಾವಣೆಗೆ ನಿಲ್ಲಿ- ಹೆಣ್ಣಿನ ಶಕ್ತಿ ಏನು ಎಂದು ತೋರಿಸುವೆ!