ಮೂಡಬಿದ್ರೆಯಲ್ಲಿ ಬೆಚ್ಚಿಬೀಳಿಸೋ ಘಟನೆ: ಲಸಿಕೆ ಕೊಡಿಸೋ ನೆಪದಲ್ಲಿ ರಾತ್ರೋರಾತ್ರಿ ಮಹಿಳೆಯರ ಸಾಗಾಟ!

ಮಂಗಳೂರು: ವ್ಯಾಕ್ಸಿನ್ ಕೊಡಿಸುವುದಾಗಿ ರಾತ್ರೋರಾತ್ರಿ 85 ಮಹಿಳೆಯರ ಸಾಗಾಟ ಮಾಡಿರುವ ಭಯಾನಕ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ತಾಲೂಕಿನ ಕಾರ್ನಾಡು ಗ್ರಾಮದಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಖಾಸಗಿ ಆಸ್ಪತ್ರೆಗೆ ಇವರನ್ನು ಸಾಗಾಟ ಮಾಡುತ್ತಿರುವುದಾಗಿ ಆರೋಪಿಸಲಾಗಿದ್ದು, ಆಸ್ಪತ್ರೆ ವಿರುದ್ಧ ದೂರು ದಾಖಲು ಮಾಡಿಕೊಳ್ಳಲಾಗಿದೆ. ಕಾಲೇಜಿನ ಬಸ್‌ನಲ್ಲಿ ಮಹಿಳೆಯರನ್ನು ತಮ್ಮ ಆಸ್ಪತ್ರೆಗೆ ಮ್ಯಾನೇಜರ್ ಕರೆದೊಯ್ಯುತ್ತಿದ್ದ. ಇನ್ಸ್‌ಪೆಕ್ಷನ್ ಮಾಡಬೇಕು ಎಂದು ಅವರಿಗೆ ಹೇಳಲಾಗಿತ್ತು. ತಡರಾತ್ರಿ ಯಾವ ವ್ಯಾಕ್ಸಿನ್ ಕೊಡುತ್ತೀರಿ ಎಂದು ಕೆಲವರು ತರಾಟೆಗೆ ತೆಗೆದುಕೊಂಡಿದ್ದಾರೆ. ಊರಿನ ಬೇರೆ ಗ್ರಾಮಸ್ಥರು ಪ್ರಶ್ನೆ … Continue reading ಮೂಡಬಿದ್ರೆಯಲ್ಲಿ ಬೆಚ್ಚಿಬೀಳಿಸೋ ಘಟನೆ: ಲಸಿಕೆ ಕೊಡಿಸೋ ನೆಪದಲ್ಲಿ ರಾತ್ರೋರಾತ್ರಿ ಮಹಿಳೆಯರ ಸಾಗಾಟ!