ಮುಂಡೆ ವಿರುದ್ಧದ ರೇಪ್​ಕೇಸ್​ಗೆ ಟ್ವಿಸ್ಟ್​- ಗಾಯಕಿ ವಿರುದ್ಧವೇ ದೂರು: ಸಚಿವರನ್ನು ಕೆಳಗಿಳಿಸಲ್ಲ ಎಂದ ಸಿಎಂ

ಮುಂಬೈ: ಗಾಯಕಿಯ ಮೇಲೆ ಅತ್ಯಾಚಾರ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರದ ಕಾಂಗ್ರೆಸ್​ ಸಚಿವ ಧನಂಜಯ್‌ ಮುಂಡೆ ಅವರನ್ನು ಯಾವುದೇ ಕಾರಣಕ್ಕೂ ಸಂಪುಟದಿಂದ ಕೈಬಿಡಲಾಗದು ಮತ್ತು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ನ್ಯಾಯ ಖಾತೆ ಸಚಿವ ಆಗಿರುವ ಧನಂಜಯ್‌ ಮುಂಡೆ ಅವರ ವಿರುದ್ಧ ಗಾಯಕಿ ರೇಣು ಶರ್ಮಾ ದೂರು ದಾಖಲು ಮಾಡಿದ್ದು, ಸಚಿವರು ತಮ್ಮ ಮೇಲೆ ಅತ್ಯಾಚಾರ ಎಸಗಿರುವುದಾಗಿ ಹೇಳಿದ್ದಾರೆ. ಈ ಕುರಿತು ತಾವು ಈ ಹಿಂದೆಯೇ ದೂರು ದಾಖಲು ಮಾಡಿದರೂ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು … Continue reading ಮುಂಡೆ ವಿರುದ್ಧದ ರೇಪ್​ಕೇಸ್​ಗೆ ಟ್ವಿಸ್ಟ್​- ಗಾಯಕಿ ವಿರುದ್ಧವೇ ದೂರು: ಸಚಿವರನ್ನು ಕೆಳಗಿಳಿಸಲ್ಲ ಎಂದ ಸಿಎಂ