ಮೈಸೂರು ಅರಸರಿಗೆ ಸುಪ್ರೀಂನಲ್ಲಿ ಜಯಭೇರಿ: ಸರ್ಕಾರಕ್ಕೆ ದಕ್ಕದ ಸಾವಿರಾರು ಎಕರೆ ಜಮೀನು

|ರಾಘವ ಶರ್ಮ ನಿಡ್ಲೆ, ನವದೆಹಲಿ ಮೈಸೂರಿನ ಕುರುಬರಹಳ್ಳಿಯಲ್ಲಿರುವ 1561.31 ಎಕರೆ ಜಮೀನು ಮೈಸೂರು ಅರಸರಿಗೇ ಸೇರಿದ್ದು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಈ ಭೂಮಿಯನ್ನು ವಶಪಡಿಸಿಕೊಂಡಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಅಸಿಂಧುಗೊಳಿಸಿದೆ. ಈ ಜಮೀನು ಮೂಲವಾಗಿ ಮೈಸೂರು ಅರಸರಿಗೇ ಸೇರಿದ್ದಾಗಿದೆ ಎಂದು ರಾಜ್ಯ ಹೈಕೋರ್ಟ್ ನೀಡಿದ್ದ ತೀರ್ಪನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಉದಯ್ ಲಲಿತ್ ಮತ್ತು ನ್ಯಾ. ಅಜಯ್ ರಸ್ತೋಗಿ ನೇತೃತ್ವದ ದ್ವಿಸದಸ್ಯ ಪೀಠ, ಈ ಭೂಮಿಯನ್ನು … Continue reading ಮೈಸೂರು ಅರಸರಿಗೆ ಸುಪ್ರೀಂನಲ್ಲಿ ಜಯಭೇರಿ: ಸರ್ಕಾರಕ್ಕೆ ದಕ್ಕದ ಸಾವಿರಾರು ಎಕರೆ ಜಮೀನು