ಪೈಗಂಬರ್ ವಿರುದ್ಧ ಹೇಳಿಕೆ ಆರೋಪ: ಅಮಾನತುಗೊಂಡ ಶಾಸಕನಿಗೆ ಒಂದೇ ಗಂಟೆಯಲ್ಲಿ ಸಿಗ್ತು ಜಾಮೀನು- ಕೋರ್ಟ್​ ಹೇಳಿದ್ದೇನು?

ಹೈದರಾಬಾದ್: ಮೊಹಮ್ಮದ್ ಪೈಗಂಬರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪದ ಮೇಲೆ ತೆಲಂಗಾಣ ಬಿಜೆಪಿ (ಅಮಾನತುಗೊಂಡಿರುವ) ಶಾಸಕ ಟಿ. ರಾಜಾ ಸಿಂಗ್ ಅವರನ್ನು ಪೊಲೀಸರು ನಿನ್ನೆ (ಮಂಗಳವಾರ) ಬಂಧಿಸಿದ್ದರು. ಹೈದರಾಬಾದ್‌ನಲ್ಲಿ ಕಳೆದ ಸೋಮವಾರ ರಾತ್ರಿ ಶಾಸಕ ರಾಜಾ ಸಿಂಗ್ ಪ್ರವಾದಿ ಕುರಿತು ಮಾತನಾಡುವ ವಿಡಿಯೋವನ್ನು ಬಿಡುಗಡೆ ಮಾಡಿದ ನಂತರ ಪ್ರತಿಭಟನೆ ನಡೆದಿತ್ತು. ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟು ಮಾಡಿದ ಆರೋಪದ ಮೇಲೆ ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಅವರನ್ನು ಬಂಧಿಸುತ್ತಲೇ ಜಾಮೀನು ಕೋರಿ ಒಂದೆಡೆ ರಾಜಾ ಸಿಂಗ್​ … Continue reading ಪೈಗಂಬರ್ ವಿರುದ್ಧ ಹೇಳಿಕೆ ಆರೋಪ: ಅಮಾನತುಗೊಂಡ ಶಾಸಕನಿಗೆ ಒಂದೇ ಗಂಟೆಯಲ್ಲಿ ಸಿಗ್ತು ಜಾಮೀನು- ಕೋರ್ಟ್​ ಹೇಳಿದ್ದೇನು?