ಜ್ಞಾನವಾಪಿ ಮಸೀದಿಯತ್ತ ಹೊರಟ ನೇತಾಜಿ ಮರಿ ಮೊಮ್ಮಗಳ ಬಂಧನ! ಶ್ರಾವಣ ಸೋಮವಾರಕ್ಕೆ ಸಿಗಲಿಲ್ಲ ಶಿವನ ಪೂಜೆ

ಪ್ರಯಾಗರಾಜ್: ಉತ್ತರಪ್ರದೇಶ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಸಿಕ್ಕಿರುವ ಘಟನೆಗೆ ಸಂಬಂಧಿಸಿದಂತೆ ಈ ಪ್ರಕರಣ ಇನ್ನೂ ವಾರಣಾಸಿ ಹೈಕೋರ್ಟ್​ನಲ್ಲಿ ಇತ್ಯರ್ಥಕ್ಕೆ ಬಾಕಿ ಇದೆ. ಅದೇ ಇನ್ನೊಂದೆಡೆ, ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ಶಿವಲಿಂಗ ಮತ್ತು ಆ ಸ್ಥಳವನ್ನು ಯಥಾವತ್ತಾಗಿ ಕಾಪಾಡಲು ಸುಪ್ರೀಂಕೋರ್ಟ್​ ಸೂಚಿಸಿದೆ. ಈ ನಡುವೆಯೇ ಶ್ರಾವಣ ಸೋಮವಾರದ ಹಿನ್ನೆಲೆಯಲ್ಲಿ, ಇಲ್ಲಿಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಹೋಗಿದ್ದರು ಸುಭಾಷ್​ ಚಂದ್ರ ಬೋಸ್​ ಅವರ ಮರಿ ಮೊಮ್ಮಗಳಾದ ರಾಜಶ್ರೀ ಚೌಧರಿ. ಆದರೆ ಅವರನ್ನು ನಡುವೆಯೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದೆಹಲಿಯಿಂದ ರೈಲು … Continue reading ಜ್ಞಾನವಾಪಿ ಮಸೀದಿಯತ್ತ ಹೊರಟ ನೇತಾಜಿ ಮರಿ ಮೊಮ್ಮಗಳ ಬಂಧನ! ಶ್ರಾವಣ ಸೋಮವಾರಕ್ಕೆ ಸಿಗಲಿಲ್ಲ ಶಿವನ ಪೂಜೆ