‘ನೋಡ್ತಾ ಇರಿ… ಯುಗಾದಿಯ ಹೊಸ ವರ್ಷಕ್ಕೆ ಹೊಸ ಸಿಎಂ ಬಂದೇ ಬರ್ತಾರೆ’
ವಿಜಯಪುರ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮತ್ತೊಮ್ಮೆ ಬಾಂಬ್ ಸಿಡಿಸಿದ್ದಾರೆ. ಈ ಹಿಂದೆ ನೀಡಿರುವ ಹೇಳಿಕೆಗಳನ್ನೇ ನೀಡಿರುವ ಅವರು, ಈ ಬಾರಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಯುಗಾದಿಯ ಗಡುವನ್ನು ನೀಡಿದ್ದಾರೆ. ನೋಡ್ತಾ ಇರಿ, ಯುಗಾದಿಗೆ ಬದಲಾವಣೆಯಾಗುತ್ತೆ, ಈ ಹಿಂದೆ ಮೂರು ತಿಂಗಳು ಅಂತ ಹೇಳಿದ್ದೆ. ನಾವು ಮಂತ್ರಿ ನೀಡಿ ಅಂತ ದಾವಣಗೆರೆಗೆ ಹೋಗಿಲ್ಲ. ಮಂತ್ರಿ ಕೊಡುವ ಜಾಗದಲ್ಲಿ ನಮ್ಮವರೇ ಒಬ್ಬರು ಬರ್ತಾರೆ. ಉತ್ತರ ಕರ್ನಾಟಕದವರೇ ಬರ್ತಾರೆ. ಹೊಸ ವರ್ಷಕ್ಕೆ ಹೊಸ ರಾಜ್ಯ … Continue reading ‘ನೋಡ್ತಾ ಇರಿ… ಯುಗಾದಿಯ ಹೊಸ ವರ್ಷಕ್ಕೆ ಹೊಸ ಸಿಎಂ ಬಂದೇ ಬರ್ತಾರೆ’
Copy and paste this URL into your WordPress site to embed
Copy and paste this code into your site to embed