ಕರೊನಾ ರೂಪಾಂತರಿಯಿಂದ ರಾಜ್ಯದಲ್ಲಿ ಸದ್ಯ ಲಾಕ್‌ಡೌನ್‌ ಆಗತ್ತಾ? ಸಚಿವ‌ ಸುಧಾಕರ್ ಏನು ಹೇಳಿದ್ದಾರೆ ನೋಡಿ…

ಬೆಂಗಳೂರು: ಕರೊನಾ ವೈರಾಣು ಹೊಸ ರೂಪಾಂತರಿ ಒಮಿಕ್ರಾನ್ ತಳಿ ಹೇಗೆ ವ್ಯವಹಸುರಿತ್ತದೆ ಎಂದು ಗೊತ್ತಿಲ್ಲ. ಲಾಕ್ ಡೌನ್ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಜನರಲ್ಲಿ ಗಾಬರಿ, ಗೊಂದಲ ಸೃಷ್ಟಿಸುವುದು ಬೇಡವೆಂದು ಸಮೂಹ ಮಾಧ್ಯಮಗಳಿಗೆ ಮನವಿ ಮಾಡಿಕೊಂಡರು. ಸದಾಶಿವ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಬಾರಿ ಅಲೆ ಅಪ್ಪಳಿಸಿದ ಕಾಲಕ್ಕೆ ವಿಧಿಸಿದ ಲಾಕ್ ಡೌನ್ ನಿಂದ ಜನರು ಸಾಕಷ್ಟು ನೊಂದು ಬೆಂದಿದ್ದಾರೆ. … Continue reading ಕರೊನಾ ರೂಪಾಂತರಿಯಿಂದ ರಾಜ್ಯದಲ್ಲಿ ಸದ್ಯ ಲಾಕ್‌ಡೌನ್‌ ಆಗತ್ತಾ? ಸಚಿವ‌ ಸುಧಾಕರ್ ಏನು ಹೇಳಿದ್ದಾರೆ ನೋಡಿ…