More

    ರವಿ ಚನ್ನಣ್ಣನವರ್ ಸೇರಿದಂತೆ ಒಂಬತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ

    ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಗುರುವಾರ ಆದೇಶಿಸಿದೆ.

    * ರವಿ ಡಿ. ಚನ್ನಣ್ಣನವರ್- ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ,

    * ಡಾ. ಭೀಮಾಶಂಕರ್ ಎಸ್.ಗುಳೇದ್- ಬೆಂಗಳೂರು ನಗರ ಪೂರ್ವ ವಲಯ ಡಿಸಿಪಿ,

    * ಅಬ್ದುಲ್ ಅಹದ್- ಕೆಎಸ್‌ಆರ್‌ಟಿಸಿ ಭದ್ರತಾ ಮತ್ತು ಜಾಗ್ರತ ದಳದ ನಿರ್ದೇಶಕ,

    * ಟಿ. ಶ್ರೀಧರ- ಡಿಸಿಆರ್‌ಇ ಎಸ್‌ಪಿ,

    * ಟಿ. ಪಿ. ಶಿವಕುಮಾರ್- ಚಾಮರಾಜನಗರ ಎಸ್‌ಪಿ,

    * ದಿವ್ಯಾ ಸಾರಾ ಥಾಮಸ್ – ಮೈಸೂರು ಕೆಪಿಎ ಉಪ ನಿರ್ದೇಶಕಿ,

    * ದೆಕ್ಕಾ ಕಿಶೋರ್ ಬಾಬು, ಬೀದರ್ ಎಸ್‌ಪಿ,

    * ಅರುಣಾಂಗಕ್ಷು ಗಿರಿ- ಕೊಪ್ಪಳ ಎಸ್‌ಪಿ

    * ಡಿ. ಎಲ್. ನಾಗೇಶ್ ಅವರನ್ನು ಸಿಐಡಿ ಎಸ್‌ಪಿ

    ಬೊಮ್ಮಾಯಿ ಸರ್ಕಾರದಿಂದ ಕುತೂಹಲದ ಹೆಜ್ಜೆ: ಬದಲಾಯ್ತು 19 ಐಎಎಸ್‌ ಅಧಿಕಾರಿಗಳ ಜಾಗ

    ಗುಹೆಯನ್ನು ದಾಟಿ ದೆಹಲಿಯ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಗುರುತಿಸಿಕೊಡಿದ್ದ ಬುಡಕಟ್ಟು ಪ್ರತಿಭೆ ಕಾಡಾನೆಗೆ ಬಲಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts