ಸರ್ಕಾರಕ್ಕೆ ಎರಡು ದಿನಗಳ ಗಡುವು- ಇಲ್ಲದಿದ್ದರೆ ಸಾರಿಗೆಯಲ್ಲಿ ವ್ಯತ್ಯ: ಪ್ರಯಾಣಿಕರಿಗೆ ತಟ್ಟಲಿದೆ ಬಸ್‌ ಬಿಸಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದಾಗಲೇ ಸಾರಿಗೆ ನೌಕರರು ಅನೇಕ ಬಾರಿ ಮುಷ್ಕರ ಮಾಡಿದ್ದಾರೆ. ಆದರೆ ಇದುವರೆಗೂ ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಿಲ್ಲ ಎನ್ನುವುದು ಅವರ ಆರೋಪ. ಈ ಹಿನ್ನೆಲೆಯಲ್ಲಿ ಏಪ್ರಿಲ್ 7ಕ್ಕೆ ಸಾರಿಗೆ ನೌಕರರ ಕೂಟ ಮುಷ್ಕರಕ್ಕೆ ಕರೆ ಕೊಟ್ಟಿದೆ. ಈ ಕುರಿತು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಸಾರಿಗೆ ನೌಕರರ ಮುಷ್ಕರದ ರೂಪುರೇಷೆಗಳ ಕುರಿತು ಸುದ್ದಿಗೋಷ್ಠಿ ನಡೆಸಿರುವ ಅವರು, ಸಾರಿಗೆ ನೌಕರರ ಬೇಡಿಕೆ ಈಡೇರದ ಹಿನ್ನೆಲೆ … Continue reading ಸರ್ಕಾರಕ್ಕೆ ಎರಡು ದಿನಗಳ ಗಡುವು- ಇಲ್ಲದಿದ್ದರೆ ಸಾರಿಗೆಯಲ್ಲಿ ವ್ಯತ್ಯ: ಪ್ರಯಾಣಿಕರಿಗೆ ತಟ್ಟಲಿದೆ ಬಸ್‌ ಬಿಸಿ