ವಾರಾಂತ್ಯದಲ್ಲೇ ವಾರಕ್ಕಾಗೋವಷ್ಟು ಕರೊನಾ: ನಾಲ್ಕು ಗಂಟೆಯಲ್ಲೇ ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದರು!

ಬೆಂಗಳೂರು: ಕರೊನಾ ನಿಯಂತ್ರಕ್ಕಾಗಿ ಸರ್ಕಾರ ಲಾಕ್ ಡೌನ್ ಮುಂದುವರೆಸುತ್ತಿರುವುದು ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದಂತಾಗುತ್ತಿದೆಯೇ? ವಾರಾಂತ್ಯದಲ್ಲಿ ನಗರದ ಮಾರುಕಟ್ಟೆಗಳಲ್ಲಿ ಜಮಾವಣೆಯಾಗುತ್ತಿರುವ ಜನಸಾಗರ ದೃಶ್ಯ ಹೌದೌದು ಎನ್ನುವಂತಿದೆ. ಇಂದು ಬಿಟ್ಟರೆ ಮುಂದೆ ಯಾವತ್ತೂ ಸಿಗುವುದಿಲ್ಲವೇನೋ ಎಂಬಂತೆ ಕೋಳಿ, ಮಾಂಸದ ಅಂಗಡಿ ಸೇರಿ ಮಾರುಕಟ್ಟೆಗಳಲ್ಲಿ ಜನಸಂದಣಿ ಏರ್ಪಡುತ್ತಿದೆ. ಅರೆಬರೆ ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವ ನಿಯಮ ಗಾಳಿಗೆ ತೂರಿ ಜಾತ್ರೆಗೆ ಸೇರುವಂತೆ ಜನ ಜಮಾಯಿಸುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಒಂದೇ ಬಾರಿ ಅದಷ್ಟೂ ವಾಹನಗಳು ರಸ್ತೆಗಿಳಿಯುತ್ತಿದ್ದು ಎಲ್ಲೆಂದರಲ್ಲಿ ಟ್ರಾಫಿಕ್ ಜಾಮ್ … Continue reading ವಾರಾಂತ್ಯದಲ್ಲೇ ವಾರಕ್ಕಾಗೋವಷ್ಟು ಕರೊನಾ: ನಾಲ್ಕು ಗಂಟೆಯಲ್ಲೇ ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದರು!