ಯಾರಿಗುಂಟು, ಯಾರಿಗಿಲ್ಲ 25 ಕೋಟಿ ರೂಪಾಯಿ ಗೆಲ್ಲುವ ಅದೃಷ್ಟ: ಓಣಂ ನಿಮಿತ್ತ ಹಣದ ಹೊಳೆ
ತಿರುವನಂತಪುರ (ಕೇರಳ): ‘ಅದೃಷ್ಟ ಹುಡುಕುವವರಿಗೆ ಸಿಹಿಸುದ್ದಿ! ಈ ಓಣಂಗೆ ನಮ್ಮಲ್ಲಿಗೆ ಬನ್ನಿ, ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದ ರೀತಿಯ ಅತಿದೊಡ್ಡ ಜಾಕ್ಪಾಟ್ ಗೆಲ್ಲಿ, 25 ಕೋಟಿ ರೂ.ಗಳನ್ನು ಮನೆಗೆ ತೆಗೆದುಕೊಂಡು ಹೋಗಿ…’ – ಹೀಗೆ ಎನ್ನುತ್ತಿದೆ ಕೇರಳ ಸರ್ಕಾರ. ಈ ಮೊದಲು ಗಲ್ಫ್ ರಾಷ್ಟ್ರಗಳಿಂದ ಹಣದ ಹೊಳೆಯೇ ಕೇರಳಕ್ಕೆ ಹರಿದುಬರುತ್ತಿತ್ತು. ಆದರೆ ಕರೊನಾದಿಂದಾಗಿ 10 ಲಕ್ಷಕ್ಕೂ ಅಧಿಕ ಮಂದಿ ಕೇರಳಿಗರು ಉದ್ಯೋಗ ಕಳೆದುಕೊಂಡು ಗಲ್ಫ್ ರಾಷ್ಟ್ರಗಳಿಂದ ತಾಯ್ನಾಡಿಗೆ ವಾಪಸಾಗಿದೆ. ಅದರ ನಡುವೆ ಕರೊನಾದಿಂದಾಗಿ ಪ್ರವಾಸೋದ್ಯಮಕ್ಕೂ ಕುತ್ತು ಬಂದಿದೆ. ಈ … Continue reading ಯಾರಿಗುಂಟು, ಯಾರಿಗಿಲ್ಲ 25 ಕೋಟಿ ರೂಪಾಯಿ ಗೆಲ್ಲುವ ಅದೃಷ್ಟ: ಓಣಂ ನಿಮಿತ್ತ ಹಣದ ಹೊಳೆ
Copy and paste this URL into your WordPress site to embed
Copy and paste this code into your site to embed