ರಾಜ್ಯಕ್ಕೆ ಆಕ್ಸಿಜನ್‌ ಪೂರೈಕೆಗೆ ಮೀನಮೀಷ: ಕೇಂದ್ರದ ವಿರುದ್ಧ ಸುಪ್ರೀಂ ಗರಂ- ಕೂಡಲೇ ಬಿಡುಗಡೆಗೆ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಕೆ ಮಾಡುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿದೆ. ಕರ್ನಾಟಕ ಕೇಳಿರುವಷ್ಟು ಆಕ್ಸಿಜನ್‌ ಪೂರೈಕೆ ಮಾಡುವುದು ಕಷ್ಟ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ರಾಜ್ಯ ಹೈಕೋರ್ಟ್‌ ಸರ್ಕಾರ ಕೇಳಿದಷ್ಟು ಆಕ್ಸಿಜನ್‌ ಪೂರೈಸಲು ಆದೇಶಿಸಿತ್ತು. ಈ ವಿವಾದ ಸುಪ್ರೀಂಕೋರ್ಟ್‌ಗೆ ಹೋಗಿತ್ತು. ಇದೀಗ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಾನು ತಡೆ ನೀಡುವುದಿಲ್ಲ ಎಂದಿರುವ ಸುಪ್ರೀಂಕೋರ್ಟ್‌, ಹೈಕೋರ್ಟ್ ಆದೇಶದ ಮಧ್ಯೆ ನಾನು ಪ್ರವೇಶಿಸುವುದಿಲ್ಲ, … Continue reading ರಾಜ್ಯಕ್ಕೆ ಆಕ್ಸಿಜನ್‌ ಪೂರೈಕೆಗೆ ಮೀನಮೀಷ: ಕೇಂದ್ರದ ವಿರುದ್ಧ ಸುಪ್ರೀಂ ಗರಂ- ಕೂಡಲೇ ಬಿಡುಗಡೆಗೆ ಆದೇಶ