ಪ್ರತಿಭಟನೆಗೆ ಪಾಕ್​ನಿಂದ ಶಸ್ತ್ರಾಸ್ತ್ರ ಪೂರೈಕೆ: ಸ್ಫೋಟಕ ಮಾಹಿತಿ ನೀಡಿದ ಪಂಜಾಬ್​ ಸಿಎಂ

ಚಂಡೀಗಢ: ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ರೈತರ ಹೆಸರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ, ಆನಂತರ ದೆಹಲಿಯಲ್ಲಿ ನಡೆದಿರುವ ಹಿಂಸಾಚಾರ, ಬಾಂಬ್​ಸ್ಫೋಟ ಎಲ್ಲವನ್ನೂ ತಾಳೆಹಾಕಿ ನೋಡಿದಾಗ ಇದರ ಹಿಂದಿರುವ ಶಕ್ತಿ ಯಾವುದು ಇರಬಹುದು ಎಂದು ಎಲ್ಲೆಡೆ ಲೆಕ್ಕಾಚಾರ ಶುರುವಾಗಿದೆ. ಈ ನಡುವೆಯೇ ಪಂಜಾಬ್​ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸ್ಫೋಟಕ ಮಾಹಿತಿಯನ್ನು ನೀಡಿದ್ದಾರೆ. ಹಿಂಸಾಚಾರದಲ್ಲಿ ರೈತರು ಭಾಗಿಯಾಗಿದ್ದಾರೆ ಎನ್ನುವುದನ್ನು ನಾನು ನಂಬುವುದಿಲ್ಲ. ತನಿಖಾ ಸಂಸ್ಥೆಗಳು ಸರಿಯಾಗಿ ತನಿಖೆ ನಡೆಸಿ, ಕೃತ್ಯ ನಡೆಸಿದವರಿಗೆ ಶಿಕ್ಷೆ ನೀಡಬೇಕು ಎಂದು ದೆಹಲಿ ಹಿಂಸಾಚಾರದ … Continue reading ಪ್ರತಿಭಟನೆಗೆ ಪಾಕ್​ನಿಂದ ಶಸ್ತ್ರಾಸ್ತ್ರ ಪೂರೈಕೆ: ಸ್ಫೋಟಕ ಮಾಹಿತಿ ನೀಡಿದ ಪಂಜಾಬ್​ ಸಿಎಂ