LIVE: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಕಾಶಿ: 339 ಕೋಟಿ ರೂ.ವೆಚ್ಚದ ಕಾರಿಡಾರ್ಗೆ ಪ್ರಧಾನಿ ಚಾಲನೆ
ವಾರಾಣಸಿ: ಹಿಂದುಗಳ ಪವಿತ್ರ ಕ್ಷೇತ್ರ ವಾರಾಣಸಿಯಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ ಕಾರ್ಯಕ್ರಮ ನಡೆಯುತ್ತಿದೆ. ಸುಮಾರು 339 ಕೋಟಿ ರೂ ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಇದನ್ನು ಉದ್ಘಾಟಿಸುತ್ತಿದ್ದಾರೆ. ಕಾಲಭೈರೇಶ್ವರನಿಗೆ ಮಂಗಳಾರತಿ ಸಲ್ಲಿಸಿ, ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ನದಿಯಲ್ಲಿ ರುದ್ರಾಕ್ಷಿ ಮಾಲೆ ಹಿಡಿದು ಮಂತ್ರಪಠಣೆ ಮಾಡಿದ ನಂತರ ಪ್ರಧಾನಿ ಮೋದಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಸುಮಾರು 5 ಲಕ್ಷ ಚದರ ಅಡಿಯ ಬೃಹತ್ ಪ್ರದೇಶದಲ್ಲಿ ಇದನ್ನು ನಿರ್ಮಿಸಲಾಗಿದೆ. ಇಲ್ಲಿ 40ಕ್ಕೂ … Continue reading LIVE: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಕಾಶಿ: 339 ಕೋಟಿ ರೂ.ವೆಚ್ಚದ ಕಾರಿಡಾರ್ಗೆ ಪ್ರಧಾನಿ ಚಾಲನೆ
Copy and paste this URL into your WordPress site to embed
Copy and paste this code into your site to embed