ರೈತರ ಬ್ಯಾಂಕ್ ಖಾತೆಗೆ ಕೇಂದ್ರದಿಂದ ಮತ್ತೆ ಬರಲಿದೆ ಹಣ: ಯಾವಾಗ? ಇಲ್ಲಿದೆ ಮಾಹಿತಿ

ನವದೆಹಲಿ: ದೇಶದ ಕೋಟ್ಯಂತರ ರೈತರ ಬ್ಯಾಂಕ್ ಖಾತೆಗಳಿಗೆ ಕೇಂದ್ರ ಸರ್ಕಾರ ಸದ್ಯದಲ್ಲೇ ಮತ್ತೆ ಹಣ ಹಾಕಲಿದೆ. ಈ ವಿಷಯವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ‘ಕಿಸಾನ್ ಕಲ್ಯಾಣ್’ ಸಮಾರಂಭವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡುವಾಗ ತಿಳಿಸಿದ್ದಾರೆ. ‘ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು (ಡಿ. 25) ನಾನು ಮತ್ತೆ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದೇನೆ. ಅದೇ ದಿನ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಮತ್ತೊಂದು ಕಂತಿನ ಹಣವನ್ನು ದೇಶದ ಕೋಟ್ಯಂತರ ರೈತರ ಬ್ಯಾಂಕ್ … Continue reading ರೈತರ ಬ್ಯಾಂಕ್ ಖಾತೆಗೆ ಕೇಂದ್ರದಿಂದ ಮತ್ತೆ ಬರಲಿದೆ ಹಣ: ಯಾವಾಗ? ಇಲ್ಲಿದೆ ಮಾಹಿತಿ