ಉ.ಪ್ರದೇಶದ ಸಿಎಂ ಖುರ್ಚಿ ಯಾರಿಗೆ? 2024ರ ಚುನಾವಣೆ ಭವಿಷ್ಯವೇನು? ಖ್ಯಾತ ಜ್ಯೋತಿರ್ವಿಜ್ಞಾನಿ ಅಮ್ಮಣ್ಣಾಯ ಹೇಳಿದ್ದು ಹೀಗೆ…

ಲಖನೌ: ಪಂಚರಾಜ್ಯಗಳ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಯಾವ ಪಕ್ಷ ಗೆಲ್ಲಲಿದೆ? ಯಾರು ಸಿಎಂ ಗದ್ದುಗೆ ಏರಲಿದ್ದಾರೆ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ಶುರುವಾಗುತ್ತವೆ. ಅದರ ಬೆನ್ನಲ್ಲೇ ಜ್ಯೋತಿಷಿಗಳು ಕೂಡ ಗ್ರಹಗಳ ಆಧಾರವಾಗಿಟ್ಟುಕೊಂಡು ಭವಿಷ್ಯ ನುಡಿಯುವುದೂ ಇದೆ. ಈ ಹಿಂದೆ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ ಸೇರಿದಂತೆ ಹಲವಾರು ಮುಖಂಡರ ಹಾಗೂ ರಾಜ್ಯಗಳ ನಿಖರ ರಾಜಕೀಯ ಭವಿಷ್ಯದ ಜತೆಗೆ ನಟ ಅಂಬರೀಷ್‌ ಅವರಿಗಿದ್ದ ಕಂಟಕದ ಕುರಿತು ಮೊದಲೇ ನುಡಿದಿದ್ದ ಜ್ಯೋತಿರ್ವಿಜ್ಞಾನಿ ಪ್ರಕಾಶ್‌ ಅಮ್ಮಣ್ಣಾಯ ಅವರು ಇದೀಗ ಉತ್ತರ ಪ್ರದೇಶದ ರಾಜಕೀಯ … Continue reading ಉ.ಪ್ರದೇಶದ ಸಿಎಂ ಖುರ್ಚಿ ಯಾರಿಗೆ? 2024ರ ಚುನಾವಣೆ ಭವಿಷ್ಯವೇನು? ಖ್ಯಾತ ಜ್ಯೋತಿರ್ವಿಜ್ಞಾನಿ ಅಮ್ಮಣ್ಣಾಯ ಹೇಳಿದ್ದು ಹೀಗೆ…