ಕಲ್ಲಂಗಡಿ ಒಡೆದಾಗ ಗಡಿಪಾರು ಮಾಡು ಎಂದ ಬುದ್ಧಿಜೀವಿಗಳೇ, ರುಂಡ ಕತ್ತರಿಸಿದ್ದಾರೆ… ಬಾಯಿ ಮುಚ್ಚಿಕೊಂಡಿರುವಿರೇಕೆ?

ಧಾರವಾಡ: ಹಿಂದೂ ದೇವರನ್ನು ಅವಹೇಳನ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ನಾಯಕಿ ನೂಪುರ್​ ಶರ್ಮಾ ಪ್ರವಾದಿ ಮೊಹಮ್ಮದ್​ ವಿರುದ್ಧ ನೀಡಿರುವ ಹೇಳಿಕೆಗೆ ಕಾಂಗ್ರೆಸ್ಸಿಗರು ಸೇರಿದಂತೆ ಇಸ್ಲಾಮಿಕ್​ ರಾಷ್ಟ್ರಗಳು ಪ್ರತಿಭಟನೆ ಮಾಡುತ್ತಿವೆ. ಈ ನಡುವೆಯೇ ಅತ್ಯಂತ ಭಯಾನಕ ಎನ್ನುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ. ನೂಪುರ್​ ಶರ್ಮಾ ಅವರನ್ನು ಬೆಂಬಲಿಸಿ ಪೋಸ್ಟ್​ ಹಾಕಿದ ಟೇಲರ್​ ಕನ್ಹಯ್ಯಾಲಾಲ್​ ಅವರ ಶಿರಚ್ಛೇದನ ಮಾಡಿರುವ ಕ್ರೂರಿಗಳು, ಆ ಬಗ್ಗೆ ವಿಡಿಯೋ ಮಾಡಿ ಕ್ರೌರ್ಯ ಮೆರೆದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳು ಭಾರಿ ಪ್ರತಿಭಟನೆ … Continue reading ಕಲ್ಲಂಗಡಿ ಒಡೆದಾಗ ಗಡಿಪಾರು ಮಾಡು ಎಂದ ಬುದ್ಧಿಜೀವಿಗಳೇ, ರುಂಡ ಕತ್ತರಿಸಿದ್ದಾರೆ… ಬಾಯಿ ಮುಚ್ಚಿಕೊಂಡಿರುವಿರೇಕೆ?