ಕಲ್ಲಂಗಡಿ ಒಡೆದಾಗ ಗಡಿಪಾರು ಮಾಡು ಎಂದ ಬುದ್ಧಿಜೀವಿಗಳೇ, ರುಂಡ ಕತ್ತರಿಸಿದ್ದಾರೆ… ಬಾಯಿ ಮುಚ್ಚಿಕೊಂಡಿರುವಿರೇಕೆ?
ಧಾರವಾಡ: ಹಿಂದೂ ದೇವರನ್ನು ಅವಹೇಳನ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ವಿರುದ್ಧ ನೀಡಿರುವ ಹೇಳಿಕೆಗೆ ಕಾಂಗ್ರೆಸ್ಸಿಗರು ಸೇರಿದಂತೆ ಇಸ್ಲಾಮಿಕ್ ರಾಷ್ಟ್ರಗಳು ಪ್ರತಿಭಟನೆ ಮಾಡುತ್ತಿವೆ. ಈ ನಡುವೆಯೇ ಅತ್ಯಂತ ಭಯಾನಕ ಎನ್ನುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ. ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಪೋಸ್ಟ್ ಹಾಕಿದ ಟೇಲರ್ ಕನ್ಹಯ್ಯಾಲಾಲ್ ಅವರ ಶಿರಚ್ಛೇದನ ಮಾಡಿರುವ ಕ್ರೂರಿಗಳು, ಆ ಬಗ್ಗೆ ವಿಡಿಯೋ ಮಾಡಿ ಕ್ರೌರ್ಯ ಮೆರೆದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳು ಭಾರಿ ಪ್ರತಿಭಟನೆ … Continue reading ಕಲ್ಲಂಗಡಿ ಒಡೆದಾಗ ಗಡಿಪಾರು ಮಾಡು ಎಂದ ಬುದ್ಧಿಜೀವಿಗಳೇ, ರುಂಡ ಕತ್ತರಿಸಿದ್ದಾರೆ… ಬಾಯಿ ಮುಚ್ಚಿಕೊಂಡಿರುವಿರೇಕೆ?
Copy and paste this URL into your WordPress site to embed
Copy and paste this code into your site to embed