ಕೊನೆಗೂ ₹1 ದಂಡ ಕಟ್ಟಿದ ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದೇನು?
ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದು ಸರಿಯಲ್ಲ ಎಂದು ವಾದಿಸುತ್ತಾ ಬಂದಿದ್ದ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಕೊನೆಗೂ ಕೋರ್ಟ್ ತೀರ್ಪಿನಂತೆ ಒಂದು ರೂಪಾಯಿ ದಂಡವನ್ನು ಪಾವತಿ ಮಾಡಿದ್ದಾರೆ. ಆದರೆ ತಮ್ಮನ್ನು ತಪ್ಪಿತಸ್ಥರು ಎಂದು ತೀರ್ಪಿತ್ತ ಸುಪ್ರೀಂಕೋರ್ಟ್ ಆದೇಶದ ವಿರುದ್ಧ ವಿಸ್ಕೃತ ಪೀಠಕ್ಕೆ ಮನವಿ ಸಲ್ಲಿಸಲು ಬಯಸಿರುವ ಭೂಷಣ್ ಅವರು ಕಳೆದ ಶನಿವಾರ, ಇದಕ್ಕೆ ಅನುಮತಿ ನೀಡುವಂತೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಪ್ರಕರಣ ವಿಚಾರಣೆಯನ್ನು ವಿಸ್ಕೃತ ಪೀಠದಲ್ಲಿನ ಬೇರೆ ನ್ಯಾಯಮೂರ್ತಿಗಳು … Continue reading ಕೊನೆಗೂ ₹1 ದಂಡ ಕಟ್ಟಿದ ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed