ಅಪ್ಪು ಮರೆಯಾಗಿ ತಿಂಗಳಾಯ್ತು… ದೊಡ್ಮನೆ, ಕಂಠೀರವ ಸ್ಟುಡಿಯೋದಲ್ಲಿ ವಿಶೇಷ ಪೂಜೆ: ಶೀಘ್ರವೇ ಎರಡು ಚಿತ್ರ ಬಿಡುಗಡೆ

ಬೆಂಗಳೂರು: ಕಳೆದ ಅಕ್ಟೋಬರ್‌ 29. ಕರ್ನಾಟಕ ಮಾತ್ರವಲ್ಲದೇ ವಿವಿಧ ರಾಜ್ಯಗಳಲ್ಲಿಯೂ ಬರಸಿಡಿಲಿನಂತೆ ಬಂದೆರಗಿದ ಸುದ್ದಿಯೆಂದರೆ ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಇನ್ನಿಲ್ಲ ಎಂಬ ಸುದ್ದಿ. ಕರ್ನಾಟಕ, ತಮಿಳುನಾಡು ಸೇರಿದಂತೆ ಇನ್ನೂ ಹಲ ರಾಜ್ಯಗಳ ಅಪ್ಪು ಅಭಿಮಾನಿಗಳನ್ನು ಕಣ್ಣೀರಿನಲ್ಲಿ ತೇಲಿಸಿದ ದಿನವು. ಇಂದಿಗೆ ಅಪ್ಪು ಎಲ್ಲರನ್ನೂ ಅಗಲಿ ಒಂದು ತಿಂಗಳಾಗಿದೆ. ಈ ಹಿನ್ನೆಲೆಯಲ್ಲಿ ಡಾ.ರಾಜ್‌ ಕುಟುಂಬಸ್ಥರು ವಿಶೇಷ ಪೂಜೆಯನ್ನು ಏರ್ಪಡಿಸಿದ್ದಾರೆ. ಸದಾಶಿವನಗರದಲ್ಲಿ ಇರುವ ಪುನೀತ್‌ ಅವರ ಮನೆಯಲ್ಲಿ ಹಾಗೂ ಅವರ ಸಮಾಧಿ ಇರುವ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಇಂದು ಬೆಳಗ್ಗೆ … Continue reading ಅಪ್ಪು ಮರೆಯಾಗಿ ತಿಂಗಳಾಯ್ತು… ದೊಡ್ಮನೆ, ಕಂಠೀರವ ಸ್ಟುಡಿಯೋದಲ್ಲಿ ವಿಶೇಷ ಪೂಜೆ: ಶೀಘ್ರವೇ ಎರಡು ಚಿತ್ರ ಬಿಡುಗಡೆ