ರಜನೀಕಾಂತ್​ ವಿರುದ್ಧ ಹೈಕೋರ್ಟ್​ ಗರಂ- ದಂಡಕ್ಕೆ ಬೆದರಿದ ಸೂಪರ್​ಸ್ಟಾರ್​!

ಚೆನ್ನೈ: ತಮಗೆ ಚೆನ್ನೈ ಪಾಲಿಕೆ ನೀಡಿದ್ದ ತೆರಿಗೆ ನೋಟಿಸ್​ ಅನ್ನು ಪ್ರಶ್ನಿಸಿ ಚಿತ್ರನಟ ರಜನೀಕಾಂತ್​ ವಿರುದ್ಧ ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದೆ. ಕಲ್ಯಾಣ ಮಂಟಪಕ್ಕೆ 6.50 ಲಕ್ಷ ಆಸ್ತಿ ತೆರಿಗೆ ವಿಧಿಸಿದ್ದ ಗ್ರೇಟರ್ ಚೆನ್ನೈ ಕಾರ್ಪೋರೇಷನ್ ವಿರುದ್ಧ ರಜನೀಕಾಂತ್​ ಕೋರ್ಟ್​ ಮೆಟ್ಟಿಲೇರಿದ್ದರು. ತಮಿಳುನಾಡಿನ ಕೊಡಂಬಕ್ಕಂನಲ್ಲಿ ರಜನಿಕಾಂತ್ ಅವರ ಕಲ್ಯಾಣ ಮಂಟಪವಿದ್ದು, ಅದರ ತೆರಿಗೆ ಹಣವನ್ನು ಕಟ್ಟುವಂತೆ ಜಾರಿ ಮಾಡಲಾಗಿದ್ದ ನೋಟಿಸನ್ನು ಅವರು ಪ್ರಶ್ನಿಸಿದ್ದರು. ಕಳೆದ ಏಪ್ರಿಲ್​ನಿಂದ ಸೆಪ್ಟಂಬರ್​ವರೆಗೆ ಅರ್ಧ ವರ್ಷದ ತೆರಿಗೆ ನೀಡುವಂತೆ ನೋಟಿಸ್​ನಲ್ಲಿ ತಿಳಿಸಲಾಗಿತ್ತು. ಆದರೆ ಲಾಕ್​ಡೌನ್​ … Continue reading ರಜನೀಕಾಂತ್​ ವಿರುದ್ಧ ಹೈಕೋರ್ಟ್​ ಗರಂ- ದಂಡಕ್ಕೆ ಬೆದರಿದ ಸೂಪರ್​ಸ್ಟಾರ್​!