VIDEO: ಪ್ರತಿಭಟನೆಯ ರಹಸ್ಯ ಬಿಚ್ಚಿಟ್ಟ ಟಿಕಾಯತ್‌! ಅವರ ಬಾಯಿಯಿಂದ್ಲೇ ‘ಸತ್ಯ’ ಕೇಳಿ ಅಭಿಮಾನಿಗಳಿಗೂ ಮುಜುಗರ

ಲಖನೌ: ದೆಹಲಿಯ ಗಡಿಯಲ್ಲಿ 13 ತಿಂಗಳು ರೈತರ ಹೆಸರಿನಲ್ಲಿ ರಾಕೇಶ್‌ ಟಿಕಾಯಕ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಹಿಂದಿನ ಉದ್ದೇಶ ಎಲ್ಲವೂ ತಿಳಿಯುವವರಿಗೆ, ತಿಳಿದುಕೊಳ್ಳುವ ಮನಸ್ಸು ಇದ್ದವರಿಗೆ ಸ್ಪಷ್ಟವಾಗಿದ್ದು, ಇದರ ಕುರಿತಂತೆ ಸಾಕಷ್ಟು ಸಾಕ್ಷ್ಯಾಧಾರಗಳೂ ಸಿಕ್ಕಿವೆ. 13 ತಿಂಗಳು ಪ್ರತಿಭಟನೆಯ ಹೆಸರಿನಲ್ಲಿ ನಡೆದ ಹಿಂಸಾಚಾರ, ಅನಾಚಾರಕ್ಕೆ ಲೆಕ್ಕವೇ ಇಲ್ಲ. ರೈತರನ್ನು ಉದ್ಧಾರ ಮಾಡುವ ಉದ್ದೇಶದಿಂದ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳುವ ಮೂಲಕ ನಿಜವಾದ ಮುಗ್ಧ ರೈತರೂ ಪ್ರತಿಭಟನೆಯ ಹಿಂದಿನ ಉದ್ದೇಶ ಅರಿಯದೇ ಕೇಂದ್ರ ಸರ್ಕಾರದ ವಿರುದ್ಧ ತಿರುಗಿ … Continue reading VIDEO: ಪ್ರತಿಭಟನೆಯ ರಹಸ್ಯ ಬಿಚ್ಚಿಟ್ಟ ಟಿಕಾಯತ್‌! ಅವರ ಬಾಯಿಯಿಂದ್ಲೇ ‘ಸತ್ಯ’ ಕೇಳಿ ಅಭಿಮಾನಿಗಳಿಗೂ ಮುಜುಗರ