ಬಿಗಿ ಬಂದೋಬಸ್ತ್‌ ನಡುವೆ ಇಂದು ಗಣರಾಜ್ಯೋತ್ಸವ- ಶುಭ ಕೋರಿದ ರಾಷ್ಟ್ರಪತಿ, ಪ್ರಧಾನಿ

ನವದೆಹಲಿ: ಇಂದು ದೇಶಕ್ಕೆ 72ನೇ ಗಣರಾಜ್ಯೋತ್ಸವದ ಸಂಭ್ರಮ. ನಾಡಿನ ಜನರಿಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯದ ಟ್ವೀಟ್‌ ಮೂಲಕ ಶುಭ ಕೋರಿದ್ದಾರೆ. ರಾಜ್‌ಪಥ್‌ನಲ್ಲಿ ಪ್ರತಿವರ್ಷವೂ ಗಣರಾಜ್ಯೋತ್ಸವ ಅದ್ಧೂರಿಯಿಂದ ಆಚರಿಸಲಾಗುತ್ತದೆ. ಆದರೆ ಈ ಬಾರಿ ಕರೊನಾ ಹಿನ್ನೆಲೆಯಲ್ಲಿ ಸರಳವಾಗಿ ಉತ್ಸವವನ್ನು ಆಚರಿಸಲಾಗುತ್ತದೆ. ಲಕ್ಷಾಂತರ ಮಂದಿ ಸೇರಬೇಕಿದ್ದ ಈ ಕಾರ್ಯಕ್ರಮಕ್ಕೆ ಕೋವಿಡ್‌-19 ಅಡ್ಡ ಬಂದಿದ್ದು, 25 ಸಾವಿರ ಮಂದಿಗೆ ಅವಕಾಶ ಕಲ್ಪಿಸಲಾಗಿದೆ. Full text of the address of the President … Continue reading ಬಿಗಿ ಬಂದೋಬಸ್ತ್‌ ನಡುವೆ ಇಂದು ಗಣರಾಜ್ಯೋತ್ಸವ- ಶುಭ ಕೋರಿದ ರಾಷ್ಟ್ರಪತಿ, ಪ್ರಧಾನಿ