ರೈಲಿನಿಂದ ಆಯತಪ್ಪಿ ಬಿದ್ದು ಸಾವಿನ ಬಾಯಲ್ಲಿದ್ದ ವೃದ್ಧನ ಜೀವ ಕಾಪಾಡಿದ ಪೊಲೀಸರು- ಸಿಸಿಟಿವಿಯಲ್ಲಿ ಸೆರೆ

ಕಲ್ಯಾಣ್​ (ಮಹಾರಾಷ್ಟ್ರ): ಆಯಸ್ಸು ಗಟ್ಟಿಯಿದ್ದರೆ ಸಾವಿನ ಬಾಯಿಯಿಂದಲೂ ಯಾರಾದರೂ ಬಂದು ಕಾಪಾಡುತ್ತಾರೆ ಎಂಬ ಮಾತಿದೆ. ಈ ಮಾತನ್ನು ಇಲ್ಲೊಂದು ಘಟನೆ ಅಕ್ಷರಶಃ ಸಾಬೀತು ಮಾಡಿದೆ. ಮಹಾರಾಷ್ಟ್ರದ ಕಲ್ಯಾಣ್​ ರೈಲು ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ. ಮನ್ಸೂರ್​ ಅಹಮದ್​ ಎಂಬ ಸುಮಾರು 75 ವರ್ಷದ ವೃದ್ಧರೊಬ್ಬರು ರಾತ್ರಿ 8 ಗಂಟೆ ಸುಮಾರಿಗೆ ಚಲಿಸುತ್ತಿರುವ ರೈಲನ್ನು ಹತ್ತಲು ಮುಂದಾಗಿದ್ದಾರೆ. ಈ ವೇಳೆ ರೈಲು ಚಲಿಸಿಬಿಟ್ಟಿದೆ. ಇದನ್ನು ತಿಳಿಯದ ಅವರು ಹತ್ತಲು ಮುಂದಾದಾಗ ಆಯತಪ್ಪಿ ಬಿದ್ದುಬಿಟ್ಟಿದ್ದಾರೆ. ಜತೆಗೆ ಅವರ ಬಳಿ ಇದ್ದ … Continue reading ರೈಲಿನಿಂದ ಆಯತಪ್ಪಿ ಬಿದ್ದು ಸಾವಿನ ಬಾಯಲ್ಲಿದ್ದ ವೃದ್ಧನ ಜೀವ ಕಾಪಾಡಿದ ಪೊಲೀಸರು- ಸಿಸಿಟಿವಿಯಲ್ಲಿ ಸೆರೆ