ಆರ್ಆರ್ ನಗರದ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಫಿಕ್ಸ್- ಸಚಿವ ಸೋಮಶೇಖರ್
ಬೆಂಗಳೂರು: ವಿಧಾನಸಭಾ ಉಪಚುನಾವಣೆಯಲ್ಲಿ ತೀವ್ರ ಕೂತುಹಲದ ಕ್ಷೇತ್ರವಾಗಿರುವ ರಾಜರಾಜೇಶ್ವರಿ ನಗರಕ್ಕೆ ಮಾಜಿ ಶಾಸಕ ಮುನಿರತ್ನಗೆ ಬಿಜೆಪಿ ಟಿಕೆಟ್ ಫಿಕ್ಸ್ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಪ್ರತಿಯೊಂದನ್ನು ಕೂಲಂಕಶವಾಗಿ ಪರಿಶೀಲಿಸಿ ತೀರ್ಮಾನಿಸುತ್ತದೆ. ಏನೇ ಆದರೂ ಮುನಿರತ್ನ ಅವರೇ ಅಭ್ಯರ್ಥಿಯಾಗುವುದು ಖಚಿತ ಎಂದು ಅವರು ಪತ್ರಕರ್ತರ ಜತೆ ಮಾತನಾಡುತ್ತಾ ಹೇಳಿದ್ದಾರೆ. ಮುನಿರತ್ನ ಅವರಿಗೆ ಟಿಕೆಟ್ ಕೈ ತಪ್ಪಲಿದೆ ಎಂಬ ವದಂತಿಯನ್ನು ಹಬ್ಬಿಸುತ್ತಿದ್ದಾರೆ. ಇದರಲ್ಲಿ ಎಳ್ಳಷ್ಟೂ ಸತ್ಯಾಂಶವಿಲ್ಲ. ನಾವೆಲ್ಲರೂ ಅವರಿಗೇ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದೇವೆ. … Continue reading ಆರ್ಆರ್ ನಗರದ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಫಿಕ್ಸ್- ಸಚಿವ ಸೋಮಶೇಖರ್
Copy and paste this URL into your WordPress site to embed
Copy and paste this code into your site to embed