ನಿಜವಾಯ್ತು ಸಂದೇಹ: ಶೀಘ್ರದಲ್ಲೇ ನಿನ್ನ ಮರ್ಡರ್- ನಟ ಸಲ್ಮಾನ್ ಖಾನ್ ಟೇಬಲ್ ಮೇಲೆ ಬೆದರಿಕೆ ಪತ್ರ!
ಹೈದರಾಬಾದ್: ಪಂಜಾಬಿ ಖ್ಯಾತ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ (29)ಅವರ ಹತ್ಯೆ ಪ್ರಕರಣದ ಬೆನ್ನಲ್ಲೇ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಹೆಚ್ಚಿನ ಭದ್ರತೆ ನೀಡಲಾಗಿತ್ತು. ಇದಕ್ಕೆ ಕಾರಣ, ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯ್ ಪ್ರಮುಖ ಆರೋಪಿಯಾಗಿರುವುದು. ಈತನಿಗೂ ಸಲ್ಮಾನ್ ಖಾನ್ಗೂ ಏನು ಸಂಬಂಧ ಎಂದರೆ ಈ ಹಿಂದೆ ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡಲು ಬಿಷ್ಣೋಯ್ ಸಂಚು ರೂಪಿಸಿದ್ದ ಎನ್ನಲಾಗಿದೆ. 2018ರಲ್ಲಿ ರಾಜಸ್ಥಾನದಲ್ಲಿ ಕೃಷ್ಣಮೃಗ ಬೇಟೆ … Continue reading ನಿಜವಾಯ್ತು ಸಂದೇಹ: ಶೀಘ್ರದಲ್ಲೇ ನಿನ್ನ ಮರ್ಡರ್- ನಟ ಸಲ್ಮಾನ್ ಖಾನ್ ಟೇಬಲ್ ಮೇಲೆ ಬೆದರಿಕೆ ಪತ್ರ!
Copy and paste this URL into your WordPress site to embed
Copy and paste this code into your site to embed